Webdunia - Bharat's app for daily news and videos

Install App

ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿ ಮಾಡಲಿರೋ ನಟಿ ಕಂಗನಾ ರಣಾವತ್

Webdunia
ಶನಿವಾರ, 12 ಸೆಪ್ಟಂಬರ್ 2020 (22:12 IST)
ಬಾಲಿವುಡ್ ನಟಿ ಕಂಗನಾ ರನೌತ್ ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿಯನ್ನು ಭೇಟಿ ಮಾಡಲಿದ್ದಾರೆ.

ಮುಂಬೈನ ರಾಜ್ ಭವನದಲ್ಲಿ ರಾಜ್ಯಪಾಲರನ್ನು ನಟಿ ಕಂಗನಾ ಭೇಟಿಯಾಗಲಿದ್ದಾರೆ.

ಬಿಎಂಸಿ ತನ್ನ ಬಾಂದ್ರಾ ಕಚೇರಿಯನ್ನು ಉರುಳಿಸಿದೆ. ನಟಿ ತನ್ನ ಬಳಿ ಎಲ್ಲ ಅಗತ್ಯ ದಾಖಲೆಗಳು ಮತ್ತು ಅನುಮೋದನೆಗಳು ಇರುವುದಾಗಿ ಹೇಳಿಕೊಂಡಿದ್ದಾರೆ.

ನಟಿ ಕಚೇರಿ ಜಾಗದಲ್ಲಿದ್ದ ಕಟ್ಟಡವನ್ನು ಕೆಡವಿದ್ದರ ಬಗ್ಗೆ ಮಹಾರಾಷ್ಟ್ರ ರಾಜ್ಯಪಾಲರು “ಅಸಮಾಧಾನ ವ್ಯಕ್ತಪಡಿಸಿದ್ದಾರೆ”ಎನ್ನಲಾಗಿದೆ.  

"ನಾನು ಎಲ್ಲಿಯೂ ಅಸಮಾಧಾನ ವ್ಯಕ್ತಪಡಿಸಿಲ್ಲ" ಎಂದು ಕೋಶ್ಯಾರಿ ಹೇಳಿದ್ದಾರೆ ಎಂದು ಪಿಟಿಐ ವರದಿಗಳು ತಿಳಿಸಿವೆ.

ನಟಿ ಕಂಗನಾ ಮತ್ತು ಶಿವಸೇನೆ ಪಕ್ಷದ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿದೆ. ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದಾಗ ನಟಿ ಸೋಷಿಯಲ್ ಮೀಡಿಯಾದಲ್ಲಿ ಕೋಲಾಹಲವನ್ನು ಸೃಷ್ಟಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments