Webdunia - Bharat's app for daily news and videos

Install App

ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಹೊಸ ತಂತ್ರ ಬಳಸಿದ ನಟಿ ಲಕ್ಷ್ಮಿ ರಾಯ್

Webdunia
ಗುರುವಾರ, 8 ಏಪ್ರಿಲ್ 2021 (15:26 IST)
ಹೈದರಾಬಾದ್ : ಇತ್ತೀಚೆಗೆ ದಕ್ಷಿಣ ಭಾರತದ ಖ್ಯಾತ ನಟಿ ಲಕ್ಷ್ಮಿ ರಾಯ್ ಅವರು ತಮ್ಮ ನಿಶ್ಚಿತಾರ್ಥದ ಬಗ್ಗೆ ತಿಳಿಸುವುದರ ಮೂಲಕ ಪೋಸ್ಟ್ ವೊಂದನ್ನು ಮಾಡಿ ಅಭಿಮಾನಿಗಳನ್ನು ಗೊಂದಲಕ್ಕೀಡು ಮಾಡಿದ್ದಾರೆ.

ಟ್ವೀಟರ್ ನಲ್ಲಿ ನಟಿ ಲಕ್ಷ್ಮಿ ರಾಯ್, ಬಹಳಷ್ಟು ಜನರು ಬಹಳ ಸಮಯದಿಂದ ನನ್ನನ್ನು ಕೇಳುತ್ತಿದ್ದಾರೆ. ಹಾಗಾಗಿ ಇಂದು ಅವರ ಸಮಸ್ಯೆಯನ್ನು ಪರಿಹರಿಸಲು ನಿರ್ಧರಿಸಿದೆ. ಮೊದಲನೇಯದಾಗಿ ನಾನು ನನ್ನ ಸಂಬಂಧವನ್ನು ಮರೆಮಾಚುತ್ತಿಲ್ಲ . ಆದರೆ ನನ್ನ ಸಂಗಾತಿಯ ಯೋಗಕ್ಷೇಮಕ್ಕಾಗಿ ಗೌಪ್ಯತೆಯನ್ನು ಕಾಪಾಡಿಕೊಂಡಿದ್ದೇನೆ. ನಾವು ಏಪ್ರಿಲ್ 27, 2021ರಂದು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು, ಇದಕ್ಕೆ ನನ್ನ ಆಪ್ತ  ಗೆಳೆಯರಿಗೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸಿದ್ದೇನೆ. ಇದು ಅನಿರೀಕ್ಷಿತವಾಗಿ ನಡೆದಿದ್ದು, ಇದರಿಂದ ನನ್ನ ಕುಟುಂಬ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ಆದರೆ ತಮ್ಮ ನಿಶ್ಚಿತಾರ್ಥದ ಬಗ್ಗೆ ಇಷ್ಟೆಲ್ಲಾ ಮಾಹಿತಿ ನೀಡಿದ ನಟಿ ಕೊನೆಯಲ್ಲಿ “ ನಿಮ್ಮ ಕೈಗಳನ್ನು ಆಗಾಗ ತೊಳೆಯುತ್ತೀರಿ, ಅವಶ್ಯಕತೆ ಇದ್ದಾಗ ಸ್ಯಾನಿಟೈಸರ್ ಅನ್ನು ಬಳಸಿ  ಎಂಬುದನ್ನು ನೆನಪಿಸಲು ನಾನು ಈ ಪೋಸ್ಟ್ ಅನ್ನು ಬೇರೊಬ್ಬರಿಂದ ಕದ್ದಿದ್ದೇನೆ ಎಂದು  ಬರೆದಿದ್ದಾರೆ. ಆ ಮೂಲಕ ಅವರು ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು  ಈ ತಂತ್ರ ಬಳಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments