Webdunia - Bharat's app for daily news and videos

Install App

ವಿಜಯಲಕ್ಷ್ಮೀ ಸ್ಟ್ರಾಂಗ್ ಮಹಿಳೆ: ದರ್ಶನ್ ಬಗ್ಗೆ ಮಾಲಾಶ್ರೀ ರಿಯ್ಯಾಕ್ಷನ್

Sampriya
ಶುಕ್ರವಾರ, 30 ಆಗಸ್ಟ್ 2024 (18:29 IST)
Photo Courtesy X
ಚಿಕ್ಕಬಳ್ಳಾಪುರ: ದರ್ಶನ್‌ ತುಂಬಾನೇ ಒಳ್ಳೆಯ ವ್ಯಕ್ತಿ. ನಾನು ದೇವರು ಮತ್ತು ಕಾನೂನನ್ನು ನಂಬಿದ್ದೇನೆ ಎಂದು ನಟಿ ಮಾಲಾಶ್ರೀ ಹೇಳಿದರು.

ದರ್ಶನ್ ಅವರು ನನಗೆ ಕಲಾಸಿಪಾಳ್ಯ ಸಿನಿಮಾದಿಂದ ಗೊತ್ತು. ಅಂದಿನಿಂದ ಕಾಟೇರ ಸಿನಿಮಾ ಜರ್ನಿಯವರೆಗೂ ನಮ್ಮೊಂದಿಗೆ ಸರಳವಾಗಿ, ಅಷ್ಟೇ ಗೌರಯುವತವಾಗಿ ನಡೆದುಕೊಂಡು ಬಂದಿದ್ದಾರೆ. ನಾನು ಅವರಿಗೆ ತುಂಬಾನೇ ಕೃತಜ್ಞಳಾಗಿದ್ದೇನೆ. ನನ್ನ ಮಗಳಿಗೆ ಅವರ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಸಿಕ್ಕಿತು. ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಆರಾಧಳನ್ನು ತುಂಬಾನೇ ಕೇರ್ ಮಾಡಿದ್ದಾರೆ. ನಟನೆ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ನನ್ನ ಮಗಳು ತುಂಬಾನೇ ಅದೃಷ್ಟವಂತಳು ಎಂದರು.

ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಕೇಳಿದಾಗ, ನನಗೆ ಆ ವಿಚಾರದ ಬಗ್ಗೆ ಗೊತ್ತಿಲ್ಲ. ಆದರೆ ನನಗೆ ಕಾನೂನು ಮತ್ತು ದೇವರ ಮೇಲೆ ನಂಬಿಕೆಯಿದೆ ಎಂದರು.

ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಜೀವನದಲ್ಲಿ ತುಂಬಾನೇ ಏರಿಳಿತವನ್ನು ನೋಡಿದ್ದಾರೆ. ಆಕೆ ತುಂಬಾನೇ ಸ್ಟ್ರಾಂಗ್‌ ಮಹಿಳೆ. ಇದರಿಂದನೂ ಆಕೆ ಹೊರಬರುತ್ತಾಳೆಂಬ ನಂಬಿಕೆಯಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments