Webdunia - Bharat's app for daily news and videos

Install App

ನಟ ಎಂಎಂಎಸ್ ನಾರಾಯಣರವರ ಮೇಲೆ ಕಾಸ್ಟಿಂಗ್ ಕೌಚ್ ಆರೋಪ ಮಾಡಿದ ನಟಿ ಪದ್ಮ ಜಯಂತಿ

Webdunia
ಭಾನುವಾರ, 2 ಮೇ 2021 (06:58 IST)
ಹೈದರಾಬಾದ್ : ಕಾಸ್ಟಿಂಗ್ ಕೌಚ್ ಚಿತ್ರರಂಗದಲ್ಲಿ ಸಾಮಾನ್ಯವಾಗಿದೆ. ನಟಿ ಶ್ರೀರೆಡ್ಡಿ, ಐಶ್ವರ್ಯ ರಾಜೇಶ್, ಶ್ರುತಿ ಹರಿಹರನ್ ಸೇರಿದಂತೆ ಹಲವರು ಈ ಬಗ್ಗೆ ಧ್ವನಿ ಎತ್ತಿದ್ದಾರೆ.

ಇದೀಗ ನಟಿ ಪದ್ಮ ಜಯಂತಿ ಅವರು ಹಿರಿಯ ಹಾಸ್ಯ ನಟ ಎಂಎಂಎಸ್ ನಾರಾಯಣ ಅವರ ಮೇಲೆ ಕ್ಯಾಸ್ಟಿಂಗ್ ಕೌಚ್ ಆರೋಪ ಮಾಡಿದ್ದಾರೆ. ಇತ್ತೀಚೆಗೆ ನಡೆದ ಯುಟ್ಯೂಬ್ ಚಾನೆಲ್ ನಲ್ಲಿ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ.

ಹಾಸ್ಯ ನಟ ಎಂಎಂಎಸ್ ನಾರಾಯಣ ಅವರು ಆಲ್ಕೋಹಾಲ್ ಸೇವಿಸಿದ ನಂತರ ಅವರ ಜೊತೆ ಕೆಟ್ಟದಾಗಿ ವರ್ತಿಸಿದ್ದಾರೆ. ನನ್ನನ್ನು ಕೋಣೆಗೆ ಎಳೆಯಲು ಪ್ರಯತ್ನಿಸಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

Kamal Hassan: ಕನ್ನಡಕ್ಕೆ ಹೇಗೆ ಗೌರವ ಕೊಡಬೇಕು ಎಂದು ಪವನ್ ಕಲ್ಯಾಣ್, ರಜನೀಕಾಂತ್ ನೋಡಿ ಕಲಿಯಿರಿ

Hritik Roshan: ಬೆಳೆದ ಮೇಲೆ ಕನ್ನಡಿಗರು ಕಾಣಲ್ವಾ: ಹೊಂಬಾಳೆ ಫಿಲಂಸ್ ವಿರುದ್ಧ ಕನ್ನಡಿಗರ ಕಿಡಿ

Kamal Hassan: ಕನ್ನಡ ವಿವಾದದಿಂದ ಕಮಲ್ ಹಾಸನ್ ಸಿನಿಮಾಗೆ ಪುಕ್ಸಟೆ ಪ್ರಚಾರ

Shivanna: ಕಮಲ್ ಹಾಸನ್ ವಿವಾದವನ್ನು ಯಾಕೆ ದೊಡ್ಡದು ಮಾಡ್ತೀರಾ: ಶಿವರಾಜ್ ಕುಮಾರ್

ಮುಂದಿನ ಸುದ್ದಿ
Show comments