Webdunia - Bharat's app for daily news and videos

Install App

ಭೂಕಂಪನದ ಅನುಭವ ಬಿಚ್ಚಿಟ್ಟ ನಟಿ ರಕ್ಷಿತಾ ಪ್ರೇಮ್

Webdunia
ಮಂಗಳವಾರ, 18 ಏಪ್ರಿಲ್ 2017 (09:37 IST)
ರಾಜ್ಯದ ಹಲವೆಡೆ ಭೂಕಂಪನದ ಅನುಭವವಾಗಿದೆ. ರಾಜರಾಜೇಶ್ವರಿನಗರದ ತಮ್ಮ ಮನೆಯಲ್ಲಿ ಭೂಮಿ ಕಂಪಿಸಿದ ಬಗ್ಗೆ ಫೇಸ್ಬುಕ್`ನಲ್ಲಿ ರಕ್ಷಿತಾ ಬರೆದುಕೊಂಡಿದ್ದಾರೆ.

ನನ್ನ ಮನೆ ಸಂಪೂರ್ಣ ನಡುಗಿತು. ಏನಾಗುತ್ತಿದೆ ಎಂದು ತಿಳಿಯದೇ ಒಂದು ಕ್ಷಣ ಸ್ಥಬ್ದವಾದೆ. ಕನಸೋ.. ಭ್ರಮೆಯೋ ಎಂದು ತಿಳಿಯದಾದೆ ಸ್ವಲ್ಪ ಸಮಯದ ಬಳಿಕ ನಾನು ಸೇಫ್ ಎಂದು ತಿಳಿದು ಖುಷಿಯಾಯಿತು ಎಂದು ಹೇಳಿಕೊಂಡಿದ್ದಾರೆ.

ಇತ್ತ, ನೆಲಮಂಗಲ, ಕುಣಿಗಲ್`ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ನಟ ವಿನೋದ್ ರಾಜ್ ಸಹ ತಮಗಾದ ಕಂಪನದ ಅನುಭವದ ಬಗ್ಗೆ ಖಾಸಗಿ ಚಾನಲ್ ಜೊತೆ ಹೇಳಿಕೊಂಡಿದ್ದಾರೆ. ಸ್ನಾನ ಮಾಡುತ್ತಿದ್ದಾಗ ಗಡಗಡ ಶಬ್ಧವಾಯಿತು. ಒಂದು ಕ್ಷಣ ಸುಮ್ಮನೆ ಕುಳಿತುಬಿಟ್ಟೆ. ಅಮ್ಮ ಸಹ ಕಂಪನದ ಬಗ್ಗೆ ಹೇಳಿದ್ದಾಗಿ ವಿನೋದ್ ರಾಜ್ ಹೇಳಿಕೊಂಡಿದ್ದಾರೆ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments