Webdunia - Bharat's app for daily news and videos

Install App

ಸುಳ್ಳು ಗಿಳ್ಳು ಬೇಡ ಎಂದ ನಟಿ ರಮ್ಯಾ

Webdunia
ಗುರುವಾರ, 21 ಸೆಪ್ಟಂಬರ್ 2017 (11:32 IST)
ಬೆಂಗಳೂರು: ಸಿನಿಮಾ ಸಾಕು, ರಾಜಕೀಯವೇ ಬೇಕು ಎಂದಿದ್ದ ನಟಿ ರಮ್ಯಾ ಹೊಸ ಚಿತ್ರವೊಂದರಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಬಂದಿತ್ತು. ಅದಕ್ಕೀಗ ಸ್ವತಃ ರಮ್ಯಾ ಸ್ಪಷ್ಟನೆ ನೀಡಿದ್ದಾರೆ.


ಮಹೇಂದ್ರನ ಮನಸ್ಸಲ್ಲಿ ಮುಮ್ತಾಜ್ ಚಿತ್ರದಲ್ಲಿ ರಮ್ಯಾ ಅತಿಥಿ ಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಅವರನ್ನು ಕರೆತರಲು ಪ್ರಯತ್ನ ನಡೆಸಲಾಗುತ್ತಿದೆಎಂದು ನಿರ್ಮಾಪಕ ನಾಗಶೇಖರ್ ಹೇಳಿಕೊಂಡಿದ್ದರು. ಆದರೆ ಅದೆಲ್ಲಾ ಸುಳ್ಳು ಎಂದು ಸ್ವತಃ ರಮ್ಯಾ ಸ್ಪಷ್ಟನೆ ಕೊಟ್ಟಿದ್ದಾರೆ.

ತಮ್ಮ ಟ್ವಿಟರ್ ಪೇಜ್ ನಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿರುವ ರಮ್ಯಾ ಹೊಸ ಚಿತ್ರದಲ್ಲಿ ಅಭಿನಯಿತ್ತಿರುವ ಸುದ್ದಿಗೆ ‘ಇದೆಲ್ಲಾ ಸುಳ್ಳು’ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಅವರು ಹೆಚ್ಚೇನೂ ಹೇಳಿಲ್ಲ. ಆದರೆ ರಮ್ಯಾ ಬರುತ್ತಾರೆಂಬ ಸುದ್ದಿ ಹರಡಿ ಮುಮ್ತಾಜ್ ಚಿತ್ರಕ್ಕೆ ಭರ್ಜರಿ ಪ್ರಚಾರ ಸಿಕ್ಕಿರುವುದಂತೂ ನಿಜ.

ಇದನ್ನೂ ಓದಿ…  ವಿರಾಟ್ ಕೊಹ್ಲಿ ಎಂದರೆ ಈಗಲೂ ಸ್ಟೀವ್ ಸ್ಮಿತ್ ಗೆ ಕೋಪಾನಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments