Webdunia - Bharat's app for daily news and videos

Install App

'ಕುರುಕ್ಷೇತ್ರ'ದಲ್ಲಿ ದುರ್ಯೋಧನ ದರ್ಶನ್ ಸಾಥಿ ಯಾರು….?

Webdunia
ಸೋಮವಾರ, 18 ಸೆಪ್ಟಂಬರ್ 2017 (16:07 IST)
ಬೆಂಗಳೂರು: ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಚಿತ್ರೀಕರಣದ ಜತೆಯಲ್ಲೇ ಕೆಲ ಪಾತ್ರಗಳ ಆಯ್ಕೆ ಸಹ ನಡೆಯುತ್ತಿದೆ. ಈಗ ದರ್ಶನ್ ಪತ್ನಿ ಪಾತ್ರಕ್ಕೆ ನಾಯಕಿ ಆಯ್ಕೆ ಫೈನಲ್ ಆಗಿದೆ.

ಕುರುಕ್ಷೇತ್ರದಲ್ಲಿ ದುರ್ಯೋಧನ ಪಾತ್ರಧಾರಿ ದರ್ಶನ್ ಪತ್ನಿ ಭಾನುಮತಿ ಪಾತ್ರಕ್ಕೆ ಮಾಲಿವುಡ್ ನಟಿ ರಮ್ಯಾ ನಂಬೀಸನ್ ರನ್ನ ಚಿತ್ರತಂಡ ಆಯ್ಕೆ ಮಾಡಿದೆ. ಈ ಹಿಂದೆ ಈ ಪಾತ್ರದಲ್ಲಿ ನಟಿ ರೆಜಿನಾ ಕಾಣಿಸಿಕೊಳ್ಳುತ್ತಾರೆ ಎನ್ನಲಾಗಿತ್ತು.

ರಮ್ಯಾ ನಂಬೀಸನ್ ಗೆ ಕನ್ನಡದಲ್ಲಿ ಇದು ಎರಡನೇ ಸಿನಿಮಾ. ಈ ಹಿಂದೆ ಗೋಲ್ಡನ್ ಸ್ಟಾರ್ ಗಣೇಶ್ ಜತೆ 'ಸ್ಟೈಲ್ ಕಿಂಗ್' ಚಿತ್ರದಲ್ಲಿ ನಟಿಸಿದ್ದರು. ಇದೇ ಅಕ್ಟೋಬರ್ ನಿಂದ ರಮ್ಯಾ ಪಾತ್ರದ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಹೇಳಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments