Webdunia - Bharat's app for daily news and videos

Install App

ಕೊಡಗು ನಿರಾಶ್ರಿತರ ನೆರವಿಗೆ ನಿಂತ ನಟಿ ರಶ್ಮಿಕಾ ಮಂದಣ್ಣ

Webdunia
ಗುರುವಾರ, 30 ಆಗಸ್ಟ್ 2018 (08:29 IST)
ಬೆಂಗಳೂರು : ಕೊಡಗಿನ ಪ್ರವಾಹ ಸಂತ್ರಸ್ತರಿಗೆ ಹಲವು ನಟ ನಟಿಯರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದು, ಇದೀಗ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಹಾಗೂ ಅವರ ಕುಟುಂಬದವರು ಕೂಡ ಮನೆ-ಮಠ ಕಳೆದುಕೊಂಡ ನಿರಾಶ್ರಿತರಿಗೆ ಸಹಾಯ ಹಸ್ತ ಚಾಚಿದ್ದಾರೆ.


ನಟಿ ರಶ್ಮಿಕಾ ಮಂದಣ್ಣ ತಾವೇ ಖುದ್ದಾಗಿ ಗ್ರಾಮಗಳಿಗೆ ಭೇಟಿ ನೀಡಿ ಸಹಾಯ ಮಾಡಬೇಕು ಎಂದುಕೊಂಡಿದ್ರಂತೆ. ಆದರೆ ಅಲ್ಲಿ ಜನ ವಾಸ ಮಾಡುತ್ತಿಲ್ಲ, ಹಾಗೇ ರಸ್ತೆ ಕೂಡ ಸರಿಯಿಲ್ಲ  ಎಂದು ಅವರ ತಂದೆ ಹೇಳಿದ ಕಾರಣ ಎಲ್ಲರನ್ನು ವಿರಾಜಪೇಟೆಯ ಕಲ್ಯಾಣ ಮಂಟಪದಲ್ಲಿ ಕರೆಸಿಕೊಂಡು ನೆರವು ನೀಡಿದ್ದಾರೆ.


ರಶ್ಮಿಕಾ ಒಟ್ಟು 31 ಕುಟುಂಬಕ್ಕೆ ತಲಾ 10 ಸಾವಿರ ರೂ. ನೀಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ದಿನಗಳಲ್ಲಿ ಮನೆ ಕಟ್ಟಲು ಸಹಾಯ ಮಾಡುವುದಾಗಿ ರಶ್ಮಿಕಾ ಹಾಗೂ ಅವರ ಕುಟುಂಬದವರು ಭರವಸೆ ಕೂಡ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments