Webdunia - Bharat's app for daily news and videos

Install App

ಎಸ್ ಪಿಬಿ ಚೇತರಿಕೆಗೆ ಶ್ರುತಿ ಕುಟುಂಬದ ಹಾಡು, ಭಾರತಿ ವಿಷ್ಣುವರ್ಧನ್ ಮಾತು

Webdunia
ಭಾನುವಾರ, 23 ಆಗಸ್ಟ್ 2020 (10:22 IST)
ಬೆಂಗಳೂರು: ಕೊರೋನಾದಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಚೇತರಿಕೆಗೆ ನಟಿ ಶ್ರುತಿ ಕುಟುಂಬದವರು ಹಾಡಿನ ಮೂಲಕವೇ ಪ್ರಾರ್ಥನೆ ಮಾಡಿದ್ದಾರೆ.


ನಿನ್ನೆ ಗಣೇಶೋತ್ಸವದ ನಿಮಿತ್ತ ಪೂಜೆ ಮಾಡಿ ಬಳಿಕ ಶ್ರುತಿ, ಪುತ್ರಿ, ತಾಯಂದಿರು, ತಂದೆ ಸೇರಿದಂತೆ ಇಡೀ ಕುಟುಂಬವೇ ಜತೆಯಾಗಿ ಕುಳಿತು ಎಸ್ ಪಿಬಿಗಾಗಿ ಹಾಡಿ ಅವರು ಬೇಗ ಗುಣಮುಖರಾಗಲೆಂದು ಶುಭ ಹಾರೈಸಿದ್ದಾರೆ.

ಇನ್ನೊಂದೆಡೆ ಭಾರತಿ ವಿಷ್ಣುವರ್ಧನ್ ಕೂಡಾ ವಿಶೇಷ ವಿಡಿಯೋ ಸಂದೇಶ ನೀಡಿ ಅವರ ಚೇತರಿಕೆಗೆ ಹಾರೈಸಿದ್ದಾರೆ. ಅವರು ನಮ್ಮ ಯಜಮಾನ್ರ ಶಾರೀರ. ಅವರು ಗಾಯಕ ಎನ್ನುವುದಕ್ಕಿಂತ ಒಳ್ಳೆಯ ಮನುಷ್ಯ. ಅವರು ಬೇಗ ಗುಣವಾಗಬೇಕು ಎಂದು ಭಾವುಕರಾಗಿ ಭಾರತಿ ವಿಷ್ಣುವರ್ಧನ್ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments