Webdunia - Bharat's app for daily news and videos

Install App

ಎಸ್ ಪಿಬಿ ಚೇತರಿಕೆಗೆ ಶ್ರುತಿ ಕುಟುಂಬದ ಹಾಡು, ಭಾರತಿ ವಿಷ್ಣುವರ್ಧನ್ ಮಾತು

Webdunia
ಭಾನುವಾರ, 23 ಆಗಸ್ಟ್ 2020 (10:22 IST)
ಬೆಂಗಳೂರು: ಕೊರೋನಾದಿಂದಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಚೇತರಿಕೆಗೆ ನಟಿ ಶ್ರುತಿ ಕುಟುಂಬದವರು ಹಾಡಿನ ಮೂಲಕವೇ ಪ್ರಾರ್ಥನೆ ಮಾಡಿದ್ದಾರೆ.


ನಿನ್ನೆ ಗಣೇಶೋತ್ಸವದ ನಿಮಿತ್ತ ಪೂಜೆ ಮಾಡಿ ಬಳಿಕ ಶ್ರುತಿ, ಪುತ್ರಿ, ತಾಯಂದಿರು, ತಂದೆ ಸೇರಿದಂತೆ ಇಡೀ ಕುಟುಂಬವೇ ಜತೆಯಾಗಿ ಕುಳಿತು ಎಸ್ ಪಿಬಿಗಾಗಿ ಹಾಡಿ ಅವರು ಬೇಗ ಗುಣಮುಖರಾಗಲೆಂದು ಶುಭ ಹಾರೈಸಿದ್ದಾರೆ.

ಇನ್ನೊಂದೆಡೆ ಭಾರತಿ ವಿಷ್ಣುವರ್ಧನ್ ಕೂಡಾ ವಿಶೇಷ ವಿಡಿಯೋ ಸಂದೇಶ ನೀಡಿ ಅವರ ಚೇತರಿಕೆಗೆ ಹಾರೈಸಿದ್ದಾರೆ. ಅವರು ನಮ್ಮ ಯಜಮಾನ್ರ ಶಾರೀರ. ಅವರು ಗಾಯಕ ಎನ್ನುವುದಕ್ಕಿಂತ ಒಳ್ಳೆಯ ಮನುಷ್ಯ. ಅವರು ಬೇಗ ಗುಣವಾಗಬೇಕು ಎಂದು ಭಾವುಕರಾಗಿ ಭಾರತಿ ವಿಷ್ಣುವರ್ಧನ್ ಮಾತನಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments