Webdunia - Bharat's app for daily news and videos

Install App

ಮೀಟೂ ಆರೋಪ; ಇನ್ನೂ ವಿಚಾರಣೆಗೆ ಹಾಜರಾಗದ ನಟಿ ಶೃತಿ ಹರಿಹರನ್

Webdunia
ಶನಿವಾರ, 3 ನವೆಂಬರ್ 2018 (15:00 IST)
ಬೆಂಗಳೂರು : ಅರ್ಜುನ್​ ಸರ್ಜಾ ವಿರುದ್ಧ ದೂರು ನೀಡಿದ್ದ ಶ್ರುತಿ ಹರಿಹರನ್ ಅವರು ಇದೀಗ ಈ ಪ್ರಕರಣದ ವಿಚಾರಣೆಗೆ ಹಾಜರಾಗಿಲ್ಲ ಎನ್ನಲಾಗಿದೆ.


ಹೌದು. ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ ಶ್ರುತಿ ಹರಿಹರನ್ ಈ ಪ್ರಕರಣಕ್ಕೆ ಸಾಕ್ಷಿಗಳಾಗಿ ವಿಸ್ಮಯ ಚಿತ್ರದ ನಿರ್ಮಾಪಕ ಉಮೇಶ್, ನಿರ್ದೇಶಕ ಅರುಣ್ ವೈದ್ಯನಾಥನ್, ಸಹನಿರ್ದೇಶಕಿ ಮೋನಿಕಾ, ಮೇಕಪ್ ಮ್ಯಾನ್ ಕಿರಣ್ ಹಾಗೂ ತನ್ನ ಗೆಳತಿ ಯಶಸ್ವಿನಿ ಅವರನ್ನು ದೂರನಲ್ಲಿ ಉಲ್ಲೇಖಿಸಿದ್ದರು.


ಆದಕಾರಣ ಮೊದಲು ಸಾಕ್ಷಿಗಳ ಹೇಳಿಕೆ ಪಡೆದ ಪೊಲೀಶರು ಶ್ರುತಿ ಹರಿಹರನ್​ಗೆ ಬಂದು ಹೇಳಿಕೆ ನೀಡಲು ತಿಳಿಸಿದ್ದಾರೆ. ಆದರೆ ಶ್ರುತಿ ಚೆನ್ನೈನಲ್ಲಿ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದ ಕಾರಣ ಇನ್ನೂ ವಿಚಾರಣೆಗೆ ಹಾಜರಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.  ಸದ್ಯ ಎರಡನೇ ಬಾರಿ ಶ್ರುತಿ ಹರಿಹರನ್​ಗೆ ನೋಟಿಸ್ ನೀಡಲು ಪೊಲೀಸರು ಚಿಂತನೆ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ