Webdunia - Bharat's app for daily news and videos

Install App

ಹೊಲದಲ್ಲಿ ತಾವೇ ಆಳಾಗಿ ನೇಗಿಲು ಹಿಡಿದು ದುಡಿದ ನಟಿ ಶ್ರುತಿ

Webdunia
ಮಂಗಳವಾರ, 24 ಮೇ 2022 (15:58 IST)
ಬೆಂಗಳೂರು: ನಟಿ ಶ್ರುತಿ ಕೃಷ್ಣ ನಟನೆ ಜೊತೆಗೆ ರಾಜಕೀಯ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ. ಅದು ಬಿಟ್ಟರೆ ಅವರು ಅಪ್ಪಟ ಮಣ್ಣಿನ ಮಗಳು.

ಆಗಾಗ ತಮ್ಮ ಜಮೀನಿಗೆ ಹೋಗಿ ಕೆಲಸ ಮಾಡುತ್ತಿರುತ್ತಾರೆ. ಇದೀಗ ತಮ್ಮ ಕುಟುಂಬಸ್ಥರೊಂದಿಗೆ ಹೊಲದಲ್ಲಿ ನೇಗಿಲು ಹಿಡಿದು ಹೊಲ ಉಳುಮೆ ಮಾಡಿರುವ ಶ್ರುತಿ ಬಳಿಕ ಮಗಳು, ಅಮ್ಮಂದಿರೊಂದಿಗೆ ಬೀಜ ಬಿತ್ತಿ ತಾವು ಪಕ್ಕಾ ಮಣ್ಣಿನ ಮಗಳು ಎಂದು ಸಾಬೀತುಪಡಿಸಿದ್ದಾರೆ.

ಇದು ನನ್ನ ಬಹುದಿನಗಳ ಕನಸಾಗಿತ್ತು. ನಾನೇ ಉತ್ತಿ-ಬಿತ್ತಿ ಬೆಳೆಯಬೇಕೆಂಬ ಕನಸು ಈಗ ನನಸಾಗಿದೆ ಎಂದು ಶ್ರುತಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments