Webdunia - Bharat's app for daily news and videos

Install App

ಟಾಲಿವುಡ್ ನ ಮೂವರ ಸ್ಟಾರ್ ನಟರ ಬಗ್ಗೆ ಇಂತಹ ಮಾತುಗಳನ್ನಾಡಿದ ನಟಿ ಶ್ರುತಿ ಹಾಸನ್

Webdunia
ಶನಿವಾರ, 20 ಫೆಬ್ರವರಿ 2021 (13:12 IST)
ಚೆನ್ನೈ : ಸಿನಿಮಾ ರಂಗದಿಂದ ಸ್ವಲ್ಪ ದಿನ ದೂರವಿದ್ದು ಮತ್ತೆ ಮರಳಿದ ನಟಿ ಶ್ರುತಿ ಹಾಸನ್ ಅವರು ಕ್ರ್ಯಾಕ್ ಚಿತ್ರದಲ್ಲಿ ನಟಿಸಿದ್ದರು. ಇದೀಗ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ನಟ ಪ್ರಭಾಸ್ ಅಭಿನಯದ ಸಲಾರ್ ಚಿತ್ರಕ್ಕೆ ಸಹಿ ಹಾಕಿದ್ದಾರೆ.

ಈ ನಡುವೆ ಅವರು ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಟಾಲಿವುಡ್ ಸ್ಟಾರ್ ನಟರಾದ ಅಲ್ಲು ಅರ್ಜುನ್, ಮಹೇಶ್ ಬಾಬು ಮತ್ತು ರವಿತೇಜ ಬಗ್ಗೆ ಮಾತನಾಡಿದ್ದಾರೆ. ಮಹೇಶ್ ಬಾಬು ಅವರು ತುಂಬಾ ಆಕರ್ಷಕ ಮತ್ತ ಉತ್ತಮ ವ್ಯಕ್ತಿತ್ವ ಉಳ್ಳವರು.
ಅವರೊಂದಿಗೆ ಕೆಲಸ ಮಾಡಲು ನಾನು ಇಷ್ಟಪಡುತ್ತೇನೆ. ಹಾಗೇ ರವಿತೇಜ ಅವರಿಗೆ ನನ್ನ ಹೃದಯದಲ್ಲಿ ಬಹಳ ವಿಶೇಷ ಸ್ಥಾನವಿದೆ, ನಾನು ಅವರೊಂದಿಗೆ ಎರಡು ಹಿಟ್ ಗಳಿಸಿದ್ದೇನೆ. ಹಾಗೇ ಅಲ್ಲುಅರ್ಜುನ್ ಅವರು ತುಂಬಾ ಕಷ್ಟಪಟ್ಟು ಕೆಲಸ ಮಾಡುವ ನಟ. ಅವರು ಯಾವಾಗಲೂ ಅಗತ್ಯಕ್ಕಿಂತ ಹೆಚ್ಚಿನ ಕೆಲಸಗಳನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments