Webdunia - Bharat's app for daily news and videos

Install App

ಗೋಪಿಚಂದ್ ಮಾಲಿನೇನಿ ಚಿತ್ರ ತಿರಸ್ಕರಿಸಿದ ನಟಿ ಶ್ರುತಿ ಹಾಸನ್

Webdunia
ಶುಕ್ರವಾರ, 5 ಮಾರ್ಚ್ 2021 (15:18 IST)
ಹೈದರಾಬಾದ್ : ಗೋಪಿ ಚಂದ್ ಮಾಲಿನೇನಿ ಕ್ರ್ಯಾಕ್ ಚಿತ್ರದೊಂದಿಗೆ ತಮ್ಮ ವೃತ್ತಿ ಜೀವನದ ಅತಿದೊಡ್ಡ ಹಿಟ್ ಗಳಿಸಿದರು. ಸಂಕ್ರಾಂತಿಯಂದು ಬಿಡುಗಡೆಯಾದ ಚಿತ್ರವು ಯಶಸ್ಸನ್ನು ಕಂಡಿದೆ.

ಇದೀಗ ನಿರ್ದೇಶಕ ಗೋಪಿಚಂದ್ರ ಈಗ ತಮ್ಮ ಮುಂದಿನ ಚಿತ್ರವನ್ನು ನಂದಮೂರಿ ಬಾಲಕೃಷ್ಣ ಅವರೊಂದಿಗೆ ನಿರ್ದೇಶಿಸಲು ಯೋಜಿಸುತ್ತಿದ್ದಾರೆ. ಜನಪ್ರಿಯ ಪ್ರೊಡಕ್ಷನ್ ಹೌಸ್ ಈ ಚಿತ್ರವನ್ನು ನಿರ್ಮಿಸಲಿದೆ. ಸ್ಕ್ರಿಪ್ಟ್ ಕೆಲಸ ಈಗಾಗಲೇ ಪೂರ್ಣಗೊಂಡಿದೆ. ಈ ಚಿತ್ರದಲ್ಲಿ ನಟಿಸಲು ನಿರ್ದೇಶಕರು ನಟಿ ಶ್ರುತಿ ಹಾಸನ್ ಅವರನ್ನು ಕರೆತರಲು ಯೋಜಿಸಿದ್ದರು. ಆದರೆ ಈ ಪ್ರಸ್ತಾಪವನ್ನು ನಟಿ ಶ್ರುತಿ ಹಾಸನ್ ತಿರಸ್ಕರಿಸಿದ್ದಾರೆ. ಆದರೆ ಅದಕ್ಕೆ ಕಾರಣವೇನೆಂಬುದು ತಿಳಿದಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments