Webdunia - Bharat's app for daily news and videos

Install App

ನಟಿ ಶ್ರೀಸುಧಾ ಮತ್ತು ಛಾಯಾಗ್ರಾಹಕ ಶ್ಯಾಮ ಕೆ.ನಾಯ್ಡು ಪ್ರೇಮ ವಂಚನೆ ಪ್ರಕರಣಕ್ಕೆ ಹೊಸ ತಿರುವು

Webdunia
ಸೋಮವಾರ, 3 ಆಗಸ್ಟ್ 2020 (11:54 IST)
ಹೈದರಾಬಾದ್ : ತೆಲುಗು ನಟಿ ಶ್ರೀಸುಧಾ ಮತ್ತು ಛಾಯಾಗ್ರಾಹಕ ಶ್ಯಾಮ ಕೆ.ನಾಯ್ಡು  ಅವರ  ಪ್ರೇಮ ವಂಚನೆ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಛಾಯಾಗ್ರಾಹಕ ಶ್ಯಾಮ ಕೆ.ನಾಯ್ಡು  ಅವರು ಮದುವೆಯಾಗಿ  ಭರವಸೆ ನೀಡಿ ತನ್ನೊಂದಿಗೆ ಸಂಬಂಧ ಇಟ್ಟುಕೊಂಡು ಈಗ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ  ಕಾರಣ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.  ಈ ಹಿನ್ನಲೆಯಲ್ಲಿ ಶ್ಯಾಮ ಕೆ.ನಾಯ್ಡು  ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಿಡಲಾಗಿದೆ.

ಆದರೆ ಇದೀಗ ಛಾಯಾಗ್ರಾಹಕ ಶ್ಯಾಮ ಕೆ.ನಾಯ್ಡು ಅವರನ್ನು ಬಚಾವ್ ಮಾಡಲು ಎಸ್ ಆರ್ ನಗರದ ಸರ್ಕಲ್ ಇನ್ ಸ್ಪೆಕ್ಟರ್ ಮುರಳಿ ಕೃಷ್ಣ 5 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು ನಟಿ ಶ್ರೀಸುಧಾ ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಬಳಿ ಸಾಕ್ಷ್ಯಗಳಿವೆ ಎಂದು ತಿಳಿಸಿದ್ದಾರೆ. ಅಲ್ಲದೇ ಅವರಿಗೆ ಜಾಮೀನಿ ಕೊಡಿಸಲು ತನ್ನ ಸಹಿಯನ್ನು ನಕಲು ಮಾಡಿ ಹೈಕೋರ್ಟ್ ಗೆ ರಾಜಿ ಒಪ್ಪಂದ ಪತ್ರ ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments