Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಸಾವಿಗೆ ಇವರೇ ಕಾರಣ ಎಂದ ನಟಿ ಕಂಗನಾ ರಣಾವತ್

Webdunia
ಬುಧವಾರ, 2 ಸೆಪ್ಟಂಬರ್ 2020 (18:23 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರನ್ನು ಕೊಂದಿದ್ದೇ ಇವರು ಎಂದು ನಟಿ ಕಂಗನ ರಣಾವತ್ ಹೊಸ ಬಾಂಬ್ ಸಿಡಿಸಿದ್ದಾಳೆ.

ಕರಣ್ ಜೋಹರ್, ಆದಿತ್ಯ ಚೋಪ್ರಾ, ಮಹೇಶ್ ಭಟ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕೊಂದರು ಎಂದು ಸ್ಪೋಟಕ ಆರೋಪ ಕೇಳಿಬಂದಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅವರು, ಹಿರಿಯ ಪತ್ರಕರ್ತರಲ್ಲದೆ, ಚಲನಚಿತ್ರ ನಿರ್ಮಾಪಕರಾದ ಕರಣ್ ಜೋಹರ್, ಆದಿತ್ಯ ಚೋಪ್ರಾ ಮತ್ತು ಮಹೇಶ್ ಭಟ್ ಅವರನ್ನು ಹೆಸರಿಸಿದ್ದಾರೆ.  

ಕರಣ್ ಜೋಹರ್, ಆದಿತ್ಯ ಚೋಪ್ರಾ, ಮಹೇಶ್ ಭಟ್, ರಾಜೀವ್ ಮಸಂದ್ ಮತ್ತು ರಕ್ತದ ಬಾಯಾರಿದ ರಣಹದ್ದುಗಳ ಸಂಪೂರ್ಣ ಸೈನ್ಯವು, ಮಾಫಿಯಾ ಮಾಧ್ಯಮವು ಸುಶಾಂತ್‌ನನ್ನು ಕೊಂದಿತು. ರಜಪೂತ್ ಕುಟುಂಬದ ಏಕೈಕ ಪುತ್ರ ಬಾಲಿವುಡ್‌ನಲ್ಲಿ ಬೆದರಿಕೆಗೆ, ಶೋಷಣೆ ಮತ್ತು ಕಿರುಕುಳಕ್ಕೆ ಬಲಿಯಾದನು ಎಂದು ಟ್ವಿಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments