Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಸಾವಿಗೆ ಇವರೇ ಕಾರಣ ಎಂದ ನಟಿ ಕಂಗನಾ ರಣಾವತ್

Webdunia
ಬುಧವಾರ, 2 ಸೆಪ್ಟಂಬರ್ 2020 (18:23 IST)
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ರನ್ನು ಕೊಂದಿದ್ದೇ ಇವರು ಎಂದು ನಟಿ ಕಂಗನ ರಣಾವತ್ ಹೊಸ ಬಾಂಬ್ ಸಿಡಿಸಿದ್ದಾಳೆ.

ಕರಣ್ ಜೋಹರ್, ಆದಿತ್ಯ ಚೋಪ್ರಾ, ಮಹೇಶ್ ಭಟ್ ಅವರು ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕೊಂದರು ಎಂದು ಸ್ಪೋಟಕ ಆರೋಪ ಕೇಳಿಬಂದಿದೆ.

ಬಾಲಿವುಡ್ ನಟಿ ಕಂಗನಾ ರನೌತ್ ಅವರು, ಹಿರಿಯ ಪತ್ರಕರ್ತರಲ್ಲದೆ, ಚಲನಚಿತ್ರ ನಿರ್ಮಾಪಕರಾದ ಕರಣ್ ಜೋಹರ್, ಆದಿತ್ಯ ಚೋಪ್ರಾ ಮತ್ತು ಮಹೇಶ್ ಭಟ್ ಅವರನ್ನು ಹೆಸರಿಸಿದ್ದಾರೆ.  

ಕರಣ್ ಜೋಹರ್, ಆದಿತ್ಯ ಚೋಪ್ರಾ, ಮಹೇಶ್ ಭಟ್, ರಾಜೀವ್ ಮಸಂದ್ ಮತ್ತು ರಕ್ತದ ಬಾಯಾರಿದ ರಣಹದ್ದುಗಳ ಸಂಪೂರ್ಣ ಸೈನ್ಯವು, ಮಾಫಿಯಾ ಮಾಧ್ಯಮವು ಸುಶಾಂತ್‌ನನ್ನು ಕೊಂದಿತು. ರಜಪೂತ್ ಕುಟುಂಬದ ಏಕೈಕ ಪುತ್ರ ಬಾಲಿವುಡ್‌ನಲ್ಲಿ ಬೆದರಿಕೆಗೆ, ಶೋಷಣೆ ಮತ್ತು ಕಿರುಕುಳಕ್ಕೆ ಬಲಿಯಾದನು ಎಂದು ಟ್ವಿಟ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments