Webdunia - Bharat's app for daily news and videos

Install App

ಶೂಟಿಂಗ್ ನಡೆಸಲು ಅವಸರ ಮಾಡಬೇಡಿ: ನಟಿ ತಾರಾ ಮನವಿ

Webdunia
ಗುರುವಾರ, 7 ಮೇ 2020 (09:06 IST)
ಬೆಂಗಳೂರು: ಕೊರೋನಾ ಇನ್ನೂ ದೇಶದಲ್ಲಿ ಕಡಿಮೆಯಾಗಿಲ್ಲ. ಆದರೆ ಈಗಾಗಲೇ ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಹಿ ಶೂಟಿಂಗ್ ಗೆ ಅನುಮತಿ ನೀಡಲಾಗಿದೆ. ಆದರೆ ಸಿನಿಮಾಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಈ ನಡುವೆ ನಟಿ, ಬಿಜೆಪಿ ನಾಯಕಿ ತಾರಾ ಮನವಿಯೊಂದನ್ನು ಮಾಡಿದ್ದಾರೆ.


ನಾವು ಈಗ ಒಬ್ಬ ಸಾರ್ವಜನಿಕರಾಗಿ ಜವಾಬ್ಧಾರಿಯುತವಾಗಿ ನಡೆದುಕೊಳ್ಳುವ ಅವಶ್ಯಕತೆಯಿದೆ. ಅದನ್ನು ಅರಿತುಕೊಂಡು ಸರ್ಕಾರದ ನಿರ್ಧಾರಕ್ಕಾಗಿ ಕಾಯಬೇಕು. ಶೂಟಿಂಗ್ ನಡೆಸಲು ಅವಸರ ಮಾಡುವುದು ಬೇಡ ಎಂಬುದು ನನ್ನ ಅಭಿಪ್ರಾಯ ಎಂದು ತಾರಾ ಹೇಳಿದ್ದಾರೆ.

ಅವಸರ ಮಾಡುವುದರಿಂದ ನಮ್ಮ ಆರೋಗ್ಯದ ಜತೆಗೆ ದೇಶದ ಆರೋಗ್ಯ ಹಾಳು ಮಾಡಿದಂತೆ. ಹೀಗಾಗಿ ವಿವೇಚನೆಯಿಂದ ನಡೆದುಕೊಳ್ಳುವುದು ನಮ್ಮೆಲ್ಲರ ಜವಾಬ್ಧಾರಿಯಾಗಿರುತ್ತದೆ ಎಂದು ತಾರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಗುಜರಾತ್‌ನಿಂದ ಎಮ್ಮೆ ಖರೀದಿಸಲು ಹೋಗಿ ಟೋಪಿ ಹಾಕಿಕೊಂಡ ನಿರ್ದೇಶಕ ಜೋಗಿ ಪ್ರೇಮ್

ತಮಿಳು ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಬರೆದ ಕೂಲಿ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ಮುಂದಿನ ಸುದ್ದಿ
Show comments