ಶೂಟಿಂಗ್ ನಡೆಸಲು ಅವಸರ ಮಾಡಬೇಡಿ: ನಟಿ ತಾರಾ ಮನವಿ

Webdunia
ಗುರುವಾರ, 7 ಮೇ 2020 (09:06 IST)
ಬೆಂಗಳೂರು: ಕೊರೋನಾ ಇನ್ನೂ ದೇಶದಲ್ಲಿ ಕಡಿಮೆಯಾಗಿಲ್ಲ. ಆದರೆ ಈಗಾಗಲೇ ಕಾರ್ಮಿಕರ ಹಿತದೃಷ್ಟಿಯಿಂದ ಧಾರವಾಹಿ ಶೂಟಿಂಗ್ ಗೆ ಅನುಮತಿ ನೀಡಲಾಗಿದೆ. ಆದರೆ ಸಿನಿಮಾಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಈ ನಡುವೆ ನಟಿ, ಬಿಜೆಪಿ ನಾಯಕಿ ತಾರಾ ಮನವಿಯೊಂದನ್ನು ಮಾಡಿದ್ದಾರೆ.


ನಾವು ಈಗ ಒಬ್ಬ ಸಾರ್ವಜನಿಕರಾಗಿ ಜವಾಬ್ಧಾರಿಯುತವಾಗಿ ನಡೆದುಕೊಳ್ಳುವ ಅವಶ್ಯಕತೆಯಿದೆ. ಅದನ್ನು ಅರಿತುಕೊಂಡು ಸರ್ಕಾರದ ನಿರ್ಧಾರಕ್ಕಾಗಿ ಕಾಯಬೇಕು. ಶೂಟಿಂಗ್ ನಡೆಸಲು ಅವಸರ ಮಾಡುವುದು ಬೇಡ ಎಂಬುದು ನನ್ನ ಅಭಿಪ್ರಾಯ ಎಂದು ತಾರಾ ಹೇಳಿದ್ದಾರೆ.

ಅವಸರ ಮಾಡುವುದರಿಂದ ನಮ್ಮ ಆರೋಗ್ಯದ ಜತೆಗೆ ದೇಶದ ಆರೋಗ್ಯ ಹಾಳು ಮಾಡಿದಂತೆ. ಹೀಗಾಗಿ ವಿವೇಚನೆಯಿಂದ ನಡೆದುಕೊಳ್ಳುವುದು ನಮ್ಮೆಲ್ಲರ ಜವಾಬ್ಧಾರಿಯಾಗಿರುತ್ತದೆ ಎಂದು ತಾರಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments