Webdunia - Bharat's app for daily news and videos

Install App

ವೈಷ್ಣವ್ ತೇಜ್ ಗೆ ನಟ ರಾಮ್ ಚರಣ್ ನೀಡಿದ ಸಲಹೆಯೇನು ಗೊತ್ತೇ?

Webdunia
ಶುಕ್ರವಾರ, 5 ಮಾರ್ಚ್ 2021 (09:33 IST)
ಹೈದರಾಬಾದ್ : ಉಪ್ಪೇನಾ ಚಿತ್ರ ನೋಡಿದವರು ಮೆಗಾ ನಟ ವೈಷ್ಣವ್ ತೇಜ್ ಅವರ ಅಭಿನಯವನ್ನು ಶ್ಲಾಘಿಸುತ್ತಿದ್ದಾರೆ.  ಈ ಚಿತ್ರದಲ್ಲಿ ವೈಷ್ಣವ್ ತಜ್ ಅವರ  ಅಭಿನಯದ ಜೊತೆಗೆ ವಿಶೇಷವಾಗಿ ಅವರ  ಕಣ್ಣಿನ ನೋಟದ ಬಗ್ಗೆ ಸಾಕಷ್ಟು ಪ್ರಶಂಸೆಗಳು ಸಿಕ್ಕಿವೆ. ಇದರ  ಹಿಂದೆ ಒಬ್ಬ ಖ್ಯಾತ ನಟನ ಸಲಹೆ ಇದೆ ಎಂದು ನಟ ವೈಷ್ಣವ್ ತೇಜ್ ಹೇಳಿದ್ದಾರೆ.

ಇತ್ತೀಚೆಗೆ ಮಾಧ್ಯಮ ಸಂವಾದದ ವೇಳೆ ಮಾತನಾಡಿದ ವೈಷ್ಣವ್ ತೇಜ್ ಅವರು, ಉಪ್ಪೇನಾ ಚಿತ್ರೀಕರಣ ಪ್ರಾರಂಭಿಸುವ ಮೊದಲು ನಟ ರಾಮ್ ಚರಣ್ ಅವರು ಸಲಹೆ ನೀಡಿದ್ದಾರಂತೆ.

ಹುಬ್ಬುಗಳನ್ನು ತುಂಬಾ ಬಳಕೆ ಮಾಡಬೇಕೆಂದು ಹೇಳಿದ್ದಾರಂತೆ. ಅವರ ಸಲಹೆಯಂತೆ ತಾವು ನಡೆದಿದ್ದು, ಅದರಂತೆ ಇದು ತಮಗೆ ಖ್ಯಾತಿಯನ್ನು ತಂದುಕೊಟ್ಟಿದೆ ಎಂದು  ವೈಷ್ಣವ್ ತೇಜ್ ಸಂತಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments