Webdunia - Bharat's app for daily news and videos

Install App

ಈ ವಿಚಾರದ ಬಗ್ಗೆ ಕೇಳಿದ್ದಕ್ಕೆ ಕಿಡಿಕಾರಿದ ನಟಿ ವರಲಕ್ಷ್ಮಿ ಶರತ್ ಕುಮಾರ್

Webdunia
ಸೋಮವಾರ, 8 ಮಾರ್ಚ್ 2021 (12:08 IST)
ಚೆನ್ನೈ : ಇತ್ತೀಚೆಗೆ ಬಿಡುಗಡೆಯಾದ ಸೂಪರ್ ಹಿಟ್ ಚಿತ್ರ ‘ಕ್ರಾಕ್’ ಮತ್ತು ‘ನಾಂದಿ’ ಚಿತ್ರದಲ್ಲಿ ನಟಿಸಿದ ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಅವರು ಎಲ್ಲರ ಮೆಚ್ಚುಗೆ ಪಡೆದುಕೊಂಡಿದ್ದಾರೆ. ಇಂತ ಖ್ಯಾತ ನಟಿ ಮದುವೆ ವಿಚಾರ ಕೇಳಿದರೆ ಕೋಪಿಸಿಕೊಳ್ಳುತ್ತಿದ್ದಾರಂತೆ.

ಮಕ್ಕಳಿಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ನಟಿ ವರಲಕ್ಷ್ಮಿಶರತ್ ಕುಮಾರ್ ಹಾಗೂ ಅವರ ತಾಯಿ ಅತಿಥಿಗಳಾಗಿ ಭಾಗವಹಿಸಿದ್ದರು.  ಆ ವೇಳೆ ಪತ್ರಕರ್ತರೊಬ್ಬರು ಮದುವೆ ವಿಚಾರ ಕೇಳಿದ್ದಕ್ಕೆ ಅವರ ಮೇಲೆ ಕಿಡಿದ್ದಾರೆ.
ಇದು ಮಹಿಳೆಯರ ಬಳಿ ಕೇಳುವಂತಹ ಕೊಳಕು ಪ್ರಶ್ನೆ. ಈ ರೀತಿ ಬೇರೆಯವರಿಗೆ ಎಂದಿಗೂ ಕೇಳಬೇಡಿ. ಪುರುಷರಂತೆ ಮಹಿಳೆಯರೂ ಸಹ ಮಹತ್ವಾಕಾಂಕ್ಷೆಯನ್ನು ಹೊಂದಿದ್ದಾರೆ. ಮದುವೆಯಾಗುವ ಬಗ್ಗೆ ಕೇಳುವುದಿಲ್ಲ ಸರಿಯಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments