Webdunia - Bharat's app for daily news and videos

Install App

ನಟಿ ವಿಜಯಲಕ್ಷ್ಮೀ ಆತ್ಮಹತ್ಯೆಗೆ ಯತ್ನ

Webdunia
ಸೋಮವಾರ, 27 ಜುಲೈ 2020 (08:47 IST)
ಬೆಂಗಳೂರು: ‘ನಾಗಮಂಡಲ’ ಖ್ಯಾತಿಯ ನಟಿ ವಿಜಯಲಕ್ಷ್ಮೀ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ನಟಿ, ತಮಿಳು ನಟ ಸೀಮಾನ್ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.


ಆತ್ಮಹತ್ಯೆ ಪ್ರಯತ್ನಕ್ಕೂ ಮೊದಲು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ವಿಜಯಲಕ್ಷ್ಮೀ ‘ಇದು ನನ್ನ ಕೊನೆಯ ವಿಡಿಯೋವಾಗಲಿದೆ. ಕಳೆದ ನಾಲ್ಕು ತಿಂಗಳಿನಿಂದ ನನ್ನನ್ನು ಸೀಮಾನ್ ಮತ್ತು ಆತನ ಪಕ್ಷ ಬದುಕಲು ಬಿಡುತ್ತಿಲ್ಲ. ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದಾನೆ. ನನ್ನ ಸಾವಿಗೆ ಸೀಮಾನ್ ಕಾರಣ. ಆತನನ್ನು ಸುಮ್ಮನೇ ಬಿಡಬೇಡಿ. ನಾನು ಈಗಾಗಲೇ ಎರಡು ಮಾತ್ರೆ ಸೇವಿಸಿದ್ದೇನೆ. ನನ್ನ ಸಾವಿಗೆ ಕಾರಣವಾದವರನ್ನು ಸುಮ್ಮನೇ ಬಿಡಬೇಡಿ’ ಎಂದು ವಿಡಿಯೋದಲ್ಲಿ ಹೇಳಿದ್ದರು. ಇದೀಗ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments