Webdunia - Bharat's app for daily news and videos

Install App

ಕಷ್ಟ ಹೇಳಿಕೊಂಡರೂ ಪುನೀತ್, ಶಿವಣ್ಣ ಇನ್ನೂ ಸಹಾಯ ಮಾಡಿಲ್ಲ: ನಟಿ ವಿಜಯಲಕ್ಷ್ಮಿ ಕಣ್ಣೀರು

Webdunia
ಶುಕ್ರವಾರ, 1 ಮಾರ್ಚ್ 2019 (09:25 IST)
ಬೆಂಗಳೂರು: ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿರುವ ನಟಿ ವಿಜಯಲಕ್ಷ್ಮಿ ಈಗಾಗಲೇ ಹಣವಿಲ್ಲದೇ ಒದ್ದಾಡುತ್ತಿರುವ ಬಗ್ಗೆ ಚಿತ್ರರಂಗದ ಸಹಾಯ ಕೋರಿದ್ದರು. ಆದರೆ ಇದುವರೆಗೆ ಕಿಚ್ಚ ಸುದೀಪ್ ಬಿಟ್ಟರೆ ಇನ್ಯಾರೂ ವಿಜಯಲಕ್ಷ್ಮಿ ನೆರವಿಗೆ ಬಂದಿಲ್ಲವಂತೆ.


ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಯಶ್ ಸೇರಿದಂತೆ ಈಗ ಕನ್ನಡ ಇಂಡಸ್ಟ್ರಿಯಲ್ಲಿ ದೊಡ್ಡ ಹೆಸರು ಮಾಡಿರುವ ನಟರು ಯಾರೂ ನನ್ನ ಮಾತನಾಡಿಸುತ್ತಿಲ್ಲ ಎಂದು ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ.

ಒಂದು ವೇಳೆ ಪಾರ್ವತಮ್ಮ ರಾಜ್ ಕುಮಾರ್ ಮತ್ತು ಡಾ. ರಾಜ್ ಕುಮಾರ್ ಬದುಕಿದ್ದರೆ ನನಗೆ ಈ ಸ್ಥಿತಿ ಬರಲು ಬಿಡುತ್ತಿರಲಿಲ್ಲ. ಸದ್ಯಕ್ಕೆ ನನಗೆ ಮನೆಯಿಲ್ಲ. ಬಾಡಿಗೆ ಮನೆಗೆ ಅಡ್ವಾನ್ಸ್ ಕಟ್ಟಲು ಹಣವಿಲ್ಲ. ಆದರೆ ಚಿತ್ರರಂಗದ ಯಾರೂ ನನ್ನ ಸಹಾಯಕ್ಕೆ ಬರುತ್ತಿಲ್ಲ ಎಂದು ವಿಜಯಲಕ್ಷ್ಮಿ ಅಳಲು ತೋಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments