Webdunia - Bharat's app for daily news and videos

Install App

ಆಸ್ಪತ್ರೆ ಸೇರಿದ ನಟಿ ವಿಜಯಲಕ್ಷ್ಮಿ ಸ್ಥಿತಿ ಏನಾಗಿದೆ ಗೊತ್ತಾ?! ನಿಜಕ್ಕೂ ಶಾಕಿಂಗ್!

Webdunia
ಶನಿವಾರ, 23 ಫೆಬ್ರವರಿ 2019 (09:31 IST)
ಬೆಂಗಳೂರು: ‘ನಾಗಮಂಡಲ’ ಖ್ಯಾತಿಯ ನಾಯಕಿ ನಟಿ ವಿಜಯಲಕ್ಷ್ಮಿ ಬಗ್ಗೆ ನಿಮಗೆಲ್ಲಾ ಗೊತ್ತೇ ಇದೆ. ಹಲವು ಸಮಯದ ನಂತರ ಇತ್ತೀಚೆಗೆ ಖಾಸಗಿ ವಾಹಿನಿ ಮೂಲಕ ತಮ್ಮ ಜೀವನದ ಕರಾಳ ಘಟನೆಗಳನ್ನು ಹಂಚಿಕೊಂಡಿದ್ದ ಈಕೆ ಇದೀಗ ಆಸ್ಪತ್ರೆ ಸೇರಿದ್ದಾರೆ.


ಅವಕಾಶಗಳೂ ಇಲ್ಲದೇ, ತನ್ನ ವೈಯಕ್ತಿಕ ಬದುಕಿನಲ್ಲೂ ನಾನಾ ಹಿಂಸೆ ಅನುಭವಿಸಿದ್ದ ನಟಿ ತಾನು ಪಟ್ಟ ಕಷ್ಟಗಳನ್ನು ಎಲ್ಲರೆದುರು ಹಂಚಿಕೊಂಡಿದ್ದರು. ಈ ನಡುವೆ ಚಿತ್ರರಂಗದ ಕೆಲವರು ಆಕೆಗೆ ಸಹಾಯದ ಭರವಸೆ ನೀಡಿದ್ದರು. ಆದರೆ ಅದು ಈಡೇರಿರಲಿಲ್ಲ.

ಇದೀಗ ವಿಜಯಲಕ್ಷ್ಮಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದು, ಚಿಕಿತ್ಸೆಗೂ ಹಣವಿಲ್ಲದೇ ಒದ್ದಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡಿರುವ ವಿಜಯಲಕ್ಷ್ಮೀ ಸಹೋದರಿ ಉಷಾದೇವಿ ತನ್ನ ತಂಗಿ ರಕ್ತದೊತ್ತಡ ಹೆಚ್ಚಳ ಮತ್ತು ಅನಾಯಾಸದಿಂದಾಗಿ ಆಸ್ಪತ್ರೆಯಲ್ಲಿದ್ದಾಳೆ. ತಾಯಿಗೆ ಹುಷಾರಿಲ್ಲದೇ ಇದ್ದ ಕಾರಣ ಆಕೆಯ ಚಿಕಿತ್ಸೆಗೆ ನಮ್ಮ ಬಳಿ ಇದ್ದ ಹಣವೆಲ್ಲಾ ಖರ್ಚು ಮಾಡಿದ್ದೇವೆ. ಈಗ ವಿಜಯಲಕ್ಷ್ಮಿ ಚಿಕಿತ್ಸೆಗೆ ಚಿತ್ರರಂಗದಿಂದ ಯಾರಾದರೂ ಸಹಾಯ ಮಾಡಿಯಾರು ಎಂಬ ವಿಶ್ವಾಸದಲ್ಲಿದ್ದೇವೆ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments