Webdunia - Bharat's app for daily news and videos

Install App

ಪುಷ್ಪ ಸಿನಿಮಾದಿಂದ ಕನ್ನಡ ಸಿನಿಮಾಗೆ ತೊಂದರೆ ಆಗುತ್ತೆ: ಅದಿತಿ ಪ್ರಭುದೇವ

Webdunia
ಬುಧವಾರ, 15 ಡಿಸೆಂಬರ್ 2021 (10:56 IST)
ಬೆಂಗಳೂರು: ತೆಲುಗು ಮೂಲದ ಪುಷ್ಪ ಸಿನಿಮಾ ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ಈ ಸಿನಿಮಾದಿಂದ ಕನ್ನಡ ಸಿನಿಮಾಗಳಿಗೆ ತೊಂದರೆಯಾಗುತ್ತದೆ ಎಂದು ನಟಿ ಅದಿತಿ ಪ್ರಭುದೇವ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಅದಿತಿ ಪ್ರಭುದೇವ ತಮ್ಮ ‘ಆನಾ’ ಸಿನಿಮಾ ಬಗ್ಗೆ ಮಾತನಾಡುವಾಗ ಪುಷ್ಪ ಸಿನಿಮಾ ಕನ್ನಡಕ್ಕೆ ಬರುವುದರಿಂದ ನಮಗೆ ಸಾಕಷ್ಟು ತೊಂದರೆಯಾಗುತ್ತದೆ ಎಂದಿದ್ದಾರೆ.

ಪುಷ್ಪ ಸಿನಿಮಾ ಬಂದರೆ ನಮ್ಮ ಸಿನಿಮಾಗಳಿಗೆ ಥಿಯೇಟರ್ ಸಿಗಲ್ಲ. ನಮ್ಮ ನಾಡಲ್ಲಿ ನಮ್ಮ ಸಿನಿಮಾಗೆ ಹೊಡೆದಾಡಬೇಕು ಎಂದರೆ ವಿಪರ್ಯಾಸ. ಇದು ನಮ್ಮಪ್ಪನ ಮನೆ. ಇಲ್ಲಿರುವುದನ್ನು ತಿನ್ನಲು ಪಕ್ಕದ್ಮನೆ ಅಂಕಲ್ ನ ಕೇಳಬೇಕು. ಇದೆಂಥಾ ದುರಂತ? ಕೇವಲ ಆನಾ ಸಿನಿಮಾ ಅಂತಲ್ಲ, ಎಲ್ಲಾ ಸಿನಿಮಾಗಳನ್ನು ಸೇರಿಸಿ ಹೇಳ್ತಾ ಇದ್ದೀನಿ. ಇದೆಂಥಾ ವಿಪರ್ಯಾಸ’ ಎಂದು ಅದಿತಿ ಪ್ರಭುದೇವ ಪ್ರಶ್ನೆ ಮಾಡಿದ್ದಾರೆ. ಜೊತೆಗೆ ನಮ್ಮ ಸಿನಿಮಾಗಳನ್ನು ಪ್ರೋತ್ಸಾಹ ಮಾಡೋಣ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments