ಕಿಚ್ಚ ಸುದೀಪ್-ದರ್ಶನ್ ಅಭಿಮಾನಿಗಳ ನಡುವೆ ಕಿಚ್ಚು ಹತ್ತಿಸಿದ ನಟ ಆದಿತ್ಯ ಸಿನಿಮಾ

Webdunia
ಶುಕ್ರವಾರ, 31 ಜನವರಿ 2020 (10:04 IST)
ಬೆಂಗಳೂರು: ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಪುತ್ರ ಆದಿತ್ಯ ನಾಯಕರಾಗಿ ನಟಿಸಿರುವ ಮುಂದುವರಿದ ಅಧ್ಯಾಯ ಸಿನಿಮಾ ಈಗ ಮತ್ತೆ ಕಿಚ್ಚ ಸುದೀಪ್ ಮತ್ತು ದರ್ಶನ್ ನಡುವಿನ ವಾಗ್ವಾದಕ್ಕೆ ಕಾರಣವಾಗಿದೆ.

 

ಈ ಎರಡೂ ಸ್ಟಾರ್ ನಟರು ಮುನಿಸಿಕೊಂಡು ದೂರವಾದ ಬಳಿಕ ಅಭಿಮಾನಿಗಳ ನಡುವೆ ವಾರ್ ನಡೆಯುತ್ತಲೇ ಇರುತ್ತವೆ. ಇದೀಗ ಆದಿತ್ಯ ನಟನೆಯ ಸಿನಿಮಾ ಟ್ರೈಲರ್ ಲಾಂಚ್ ವೇಳೆ ಕನ್ನಡ ಚಿತ್ರರಂಗದ ದಿಗ್ಗಜ ನಿರ್ದೇಶಕರ ಕುರಿತಾಗಿ ಒಂದು ವಿಡಿಯೋ ಪ್ರಸಾರ ಮಾಡಲಾಯಿತು.

ಈ ವಿಡಿಯೋದಲ್ಲಿ ಕಿಚ್ಚ ಸುದೀಪ್ ಮಾತ್ರ ಇರಲಿಲ್ಲ. ಇದರ ಬಗ್ಗೆ ಪತ್ರಕರ್ತರು ಕೇಳಿದಾಗ ಆದಿತ್ಯ ನೋ ಕಾಮೆಂಟ್ಸ್. ಈ ವಿಡಿಯೋ ಕ್ರಿಯೇಟ್ ಮಾಡಿದವರನ್ನೇ ಕೇಳಿ ಎಂದಿದ್ದಾರೆ. ಅಸಲಿಗೆ ಆದಿತ್ಯ ಮತ್ತು ದರ್ಶನ್ ಆತ್ಮೀಯ ಸ್ನೇಹಿತರು. ಟ್ರೈಲರ್ ಲಾಂಚ್ ಗೆ ದರ್ಶನ್ ಅತಿಥಿಯಾಗಿದ್ದರು. ಹೀಗಾಗಿ ಆದಿತ್ಯ ಸುದೀಪ್ ಬಗ್ಗೆ ಕೇಳಿದಾಗ ನೋ ಕಾಮೆಂಟ್ಸ್ ಎಂದಿದ್ದು ಕಿಚ್ಚನ ಅಭಿಮಾನಿಗಳನ್ನು ಕೆರಳಿಸಿದೆ. ಇದೀಗ ಇದೇ ವಿಚಾರವನ್ನಿಟ್ಟುಕೊಂಡು ಎರಡೂ ಸ್ಟಾರ್ ನಟರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕೆಸರೆರಚಾಟ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ಮುಂದಿನ ಸುದ್ದಿ
Show comments