ದರ್ಶನ್ ಬೆನ್ನಲ್ಲೇ ಆಪ್ತೆ ಪವಿತ್ರಾ ಗೌಡ, ಬಾಡಿ ಗಾರ್ಡ್ ಗಳೂ ಅರೆಸ್ಟ್

Krishnaveni K
ಮಂಗಳವಾರ, 11 ಜೂನ್ 2024 (11:49 IST)
ಬೆಂಗಳೂರು: ಮರ್ಡರ್ ಕೇಸ್ ಒಂದರಲ್ಲಿ ನಟ ದರ್ಶನ್ ಅರೆಸ್ಟ್ ಆದ ಬೆನ್ನಲ್ಲೇ ಅವರ ಆಪ್ತೆ ಪವಿತ್ರಾ ಗೌಡ ಮತ್ತು ದರ್ಶನ್ ಬಾಡಿ ಗಾರ್ಡ್ ಗಳನ್ನೂ ಅರೆಸ್ಟ್ ಮಾಡಲಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಾರೆ ಎಂಬ ಕಾರಣಕ್ಕೆ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ಪರಿಣಾಮ ಆತ ಪ್ರಾಣ ಬಿಟ್ಟಿದ್ದ. ಜೂನ್ 8 ರಂದು ಘಟನೆ ನಡೆದಿತ್ತು ಎನ್ನಲಾಗಿದೆ. ಚಿತ್ರದುರ್ಗದಲ್ಲಿ ಫಾರ್ಮ್ ಹೌಸ್ ಒಂದರಲ್ಲಿ ನೌಕರನಾಗಿದ್ದ ಈತ ಪವಿತ್ರಾಗೆ ಅಶ್ಲಿಲ ಮೆಸೇಜ್ ಮಾಡಿದ್ದ ಎನ್ನುವುದು ಆರೋಪ.

ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ದರ್ಶನ್ ಬಗ್ಗೆ ಸುಳಿವು ಸಿಕ್ಕಿತ್ತು. ದರ್ಶನ್ ರನ್ನು ಮೈಸೂರಿನ ಹೋಟೆಲ್ ಒಂದರಿಂದ ಬಂಧಿಸಲಾಗಿತ್ತು. ಅವರ ಜೊತೆಗೆ ಅವರ ಬಾಡಿ ಗಾರ್ಡ್ ಗಳನ್ನೂ ಬಂಧಿಸಲಾಗಿತ್ತು. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿದ್ದ ಪವಿತ್ರಾ ಗೌಡರನ್ನೂ ಬಂಧಿಸಲಾಗಿತ್ತು.

ಇದೀಗ ಆರ್ ಆರ್ ನಗರದ ಪೊಲೀಸರು ಎಲ್ಲರನ್ನೂ ಠಾಣೆಯಲ್ಲಿರಿಸಿ ವಿಚಾರಣೆ ನಡೆಸುತ್ತಿದ್ದಾರೆ. ಹತ್ಯೆ ಪ್ರಕರಣವಾಗಿರುವುದರಿಂದ ದರ್ಶನ್ ಸಂಕಷ್ಟಕ್ಕೀಡಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments