Webdunia - Bharat's app for daily news and videos

Install App

ಮತ್ತೆ ಮೋಡಿ ಮಾಡಿತು ಗಣಿ-ಭಟ್ಟರ ಜೋಡಿ!

Webdunia
ಸೋಮವಾರ, 4 ಸೆಪ್ಟಂಬರ್ 2017 (08:31 IST)
ಬೆಂಗಳೂರು: ಗಣೇಶ್-ಯೋಗರಾಜ್ ಭಟ್ ಜೋಡಿ ಮತ್ತೆ ಮುಂಗಾರು ಮಳೆ ಸುರಿಸಿದ್ದಾರೆ. ಇವರ ಕಾಂಬಿನೇಷನ್ ನಲ್ಲಿ ಬಂದ ಮುಗುಳು ನಗೆ ಪ್ರೇಕ್ಷಕರಿಗೆ ಭಾರೀ ಮೋಡಿ ಮಾಡಿದೆ.

 
ಕರ್ನಾಟಕದಾದ್ಯಂತ 250 ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆಯಾಗಿದ್ದು, ಎಲ್ಲಾ ಥಿಯೇಟರ್ ಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅಲ್ಲಿಗೆ ಭಟ್ಟರು ಗಣಿ ಸೇರಿ ಮತ್ತೊಂದು ಸೂಪರ್ ಹಿಟ್ ಚಿತ್ರ ಕೊಟ್ಟ ಹಾಗಾಯ್ತು.

ಇನ್ನು ಎರಡು ವಾರ ಕಳೆದರೆ ಚಿತ್ರ ಸೂಪರ್ ಹಿಟ್ ಎಂದು ಅನೌನ್ಸ್ ಮಾಡುವುದರಲ್ಲಿ ಸಂಶಯವೇ ಇಲ್ಲ. ಸಿನಿಮಾ ನೋಡಿದ ಪ್ರೇಕ್ಷಕನೂ ಫುಲ್ ಖುಷ್ ಆಗಿದ್ದಾನೆ. ಭಾರೀ ಉತ್ತಮ ರೆಸ್ಪಾನ್ಸ್ ಸಿಕ್ಕಿದ್ದು ನೋಡಿದರೆ ಮತ್ತೆ ಮುಂಗಾರು ಮಳೆ ಮಾಡಿದ ಖುಷಿಯಲ್ಲಿ ಚಿತ್ರತಂಡವಿದೆ.

ಇದನ್ನೂ ಓದಿ.. ಅಕ್ಕಿ ತೊಳೆದ ನೀರು ಚೆಲ್ಲುವ ಮುನ್ನ ಇದನ್ನು ಓದಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments