Webdunia - Bharat's app for daily news and videos

Install App

ಮತ್ತೆ ಬರಲಿದೆ ನಂಜುಂಡಿ ಕಲ್ಯಾಣ

Webdunia
ಸೋಮವಾರ, 12 ಡಿಸೆಂಬರ್ 2016 (08:46 IST)
ಬೆಂಗಳೂರು: ನಂಜುಂಡಿ ಕಲ್ಯಾಣ ಎನ್ನುವ ಸೂಪರ್ ಹಿಟ್ ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ. ರಾಘವೇಂದ್ರ ರಾಜಕುಮಾರ್ ಮಾಲಾಶ್ರೀ ಅಭಿನಯದ ಈ ಚಲನಚಿತ್ರ ಅದೊಂದು ಕಾಲದಲ್ಲಿ ಸೂಪರ್ ಹಿಟ್ ಆಗಿತ್ತು. ಮತ್ತೊಮ್ಮೆ ಅದೇ ಹೆಸರಿನ ಚಲನಚಿತ್ರ ಮೂಡಿ ಬರಲಿದೆ.

ಮೂಲಗಳ ಪ್ರಕಾರ ತನುಷ್ ಎಂಬ ಯುವ ನಟ ಈ ಚಿತ್ರದ ನಾಯಕ. ತನುಷ್ ಗೆ ನಾಯಕಿಯಾಗಿ ರೋಸ್ ಸಿನಿಮಾ ಖ್ಯಾತಿಯ ಶ್ರಾವ್ಯಾ ನಟಿಸಲಿದ್ದಾರೆ. ಹೊಸ ನಂಜುಂಡಿಗೆ ಆಕ್ಷನ್ ಕಟ್ ಹೇಳುತ್ತಿರುವವರು ರಾಜೇಂದ್ರ ಕಾರಂತ್.

ಆದರೆ ಹಳೇ ನಂಜುಂಡಿ ಕಲ್ಯಾಣ ಸಿನಿಮಾ ಕತೆಗೂ ಇದಕ್ಕೂ ಸಂಬಂಧವೇನಿಲ್ಲ. ಇದರ ಕತೆಯೇ ಬೇರೆ. ಟೈಟಲ್ ಮಾತ್ರ ಒಂದೇ. ಇಂದಿನಿಂದ ಇದರ ಚಿತ್ರೀಕರಣ ಶುರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments