Webdunia - Bharat's app for daily news and videos

Install App

ಒಂದೇ ಒಂದು ಗ್ರೂಪ್ ಫೋಟೋದಿಂದ ಅಗ್ನಿಸಾಕ್ಷಿ ಧಾರವಾಹಿ ಬಗ್ಗೆ ಶುರುವಾಗಿದೆ ರೂಮರ್!

Webdunia
ಮಂಗಳವಾರ, 4 ಜೂನ್ 2019 (09:38 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಅಗ್ನಿಸಾಕ್ಷಿ ಧಾರವಾಹಿ ಯಾಕೋ ಈಗ ಮೊದಲಿನಷ್ಟು ಚೆನ್ನಾಗಿಲ್ಲ, ಒಮ್ಮೆ ಧಾರವಾಹಿ ಮುಗಿಸಿ ಎಂದು ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಲು ಶುರು ಮಾಡಿದ್ದಾರೆ.


ನಂ.1 ಧಾರವಾಹಿಯಾಗಿದ್ದ ಅಗ್ನಿಸಾಕ್ಷಿಯಲ್ಲಿ ಇತ್ತೀಚೆಗೆ ಸನ್ನಿಧಿ, ಸಿದ್ಧಾರ್ಥ್ ರೊಮ್ಯಾನ್ಸ್ ಇಲ್ಲ, ಯಾವತ್ತೂ ವಿಲನ್ ಚಂದ್ರಿಕಾ ಗೆಲ್ಲೋದು ನೋಡಿ ನೋಡಿ ಪ್ರೇಕ್ಷಕರಿಗೂ ಸಾಕಾಗಿದೆ.

ಈ ನಡುವೆ ಅಗ್ನಿಸಾಕ್ಷಿ ಧಾರವಾಹಿ ತಂಡ ಜತೆಯಾಗಿ ನಿಂತು ಫೋಟೋ ತೆಗೆಸಿಕೊಂಡಿದ್ದು, ಅದೀಗ ಇನ್ ಸ್ಟಾಗ್ರಾಂನಲ್ಲಿ ಹರಿದಾಡುತ್ತಿದೆ. ಈ ಗ್ರೂಪ್ ಫೋಟೋ ನೋಡಿ ಇದೀಗ ಧಾರವಾಹಿ ಮುಗಿಯಿತೇ ಎಂದು ಪ್ರೇಕ್ಷಕರು ಪ್ರಶ್ನಿಸಲಾರಂಭಿಸಿದ್ದಾರೆ. ಕೊನೆಯದಾಗಿ ಸೆಂಡ್ ಆಫ್ ಮಾಡುವಾಗ ಫೋಟೋ ತೆಗೆಸಿಕೊಂಡಂತೆ ಪೋಸ್ ಕೊಟ್ಟಿರುವ ಅಗ್ನಿಸಾಕ್ಷಿ ಧಾರವಾಹಿ ನಿಜವಾಗಿಯೂ ಮುಕ್ತಾಯ ಕಾಣುತ್ತಿದೆಯೇ ಅಥವಾ ಅಭಿಮಾನಿಗಳು ಯಾರೋ ಈ ರೀತಿ ಸೆಟ್ ಗೆ ಬಂದು ಫೋಟೋ ತೆಗೆಸಿಕೊಂಡಿರುವುದೇ ಎಂಬುದು ಸ್ಪಷ್ಟವಾಗಬೇಕಿದೆಯಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments