Webdunia - Bharat's app for daily news and videos

Install App

ಅಗ್ನಿಸಾಕ್ಷಿ ಹುಡುಗ ಸಿದ್ಧಾರ್ಥನ ಹೊಸ ಲವ್ ಸ್ಟೋರಿ!

Webdunia
ಶನಿವಾರ, 27 ಮೇ 2017 (11:03 IST)
ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸನ್ನಿಧಿಯ ಮುದ್ದಿನ ಗಂಡನಾಗಿ ಮನೆ ಮಾತಾಗಿರುವ ಸಿದ್ಧಾರ್ಥ್ ಆಲಿಯಾಸ್ ವಿಜಯ್ ಸೂರ್ಯ ಹೊಸ ಲವ್ ಸ್ಟೋರಿಯಲ್ಲಿ ಬ್ಯುಸಿಯಾಗಿದ್ದಾರೆ!

 
ಅಂದರೆ ಗುಳಿ ಕೆನ್ನೆಯ ಈ ಚಾಕಲೇಟ್ ಹೀರೋ ರಿಯಲ್ ಲೈಫ್ ಲವ್ ಸ್ಟೋರಿ ಏನಾದ್ರೂ ಶುರುವಾಗಿದ್ಯಾ? ಅಲ್ಲಪ್ಪಾ.. ನಾವು ಹೇಳುತ್ತಿರುವುದು ರೀಲ್ ಲೈಫ್ ಸ್ಟೋರಿ ಬಗ್ಗೆ. ‘ಇಷ್ಟಕಾಮ್ಯ’ದಂತಹ ಚಿತ್ರದಲ್ಲಿ ನಟಿಸಿ ಸುದ್ದಿ ಮಾಡಿರುವ ವಿಜಯ್ ಹೊಸ ಸಿನಿಮಾ ಲಕ್ನೋ ಟು ಬೆಂಗಳೂರು ಬಗ್ಗೆ.

ಬೆಂಗಳೂರು ಮೂಲದ ಮುಸ್ಲಿಂ ಹುಡುಗ ಮತ್ತು ಲಕ್ನೋದ ಹಿಂದೂ ಯುವತಿಯ ನಡುವೆ ನಡೆಯುವ ಪ್ರೆಮಕತೆಯನ್ನೊಳಗೊಂಡ ಸಿನಿಮಾ ಇದಾಗಿದೆ. ಈ ಸಿನಿಮಾಗಾಗಿಯೇ ವಿಜಯ್ ದಾಡಿ ಬಿಟ್ಟುಕೊಂಡಿದ್ದಾರಂತೆ. ಸದ್ಯದಲ್ಲೇ ಚಿತ್ರ ತೆರೆ ಮೇಲೆ ಬರಲಿದ್ದು, ಅಗ್ನಿ ಸಾಕ್ಷಿ ಹುಡುಗನ ಲವ್ ಸ್ಟೋರಿ ನೋಡಲು ಸಿದ್ಧರಾಗಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ಮೌನ ಕದನ ವಿರಾಮಕ್ಕೆ ಖುಷಿ: ಸಲ್ಮಾನ್ ಖಾನ್ ವರಸೆಗೆ ಆಕ್ರೋಶ

Vasuki Vaibhav: ತಾಯಂದಿರ ದಿನವೇ ಗುಡ್ ನ್ಯೂಸ್ ಹಂಚಿಕೊಂಡ ವಾಸುಕಿ ವೈಭವ್

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

ಮುಂದಿನ ಸುದ್ದಿ
Show comments