Webdunia - Bharat's app for daily news and videos

Install App

ಅಗ್ನಿಸಾಕ್ಷಿ ಹುಡುಗ ಸಿದ್ಧಾರ್ಥನ ಹೊಸ ಲವ್ ಸ್ಟೋರಿ!

Webdunia
ಶನಿವಾರ, 27 ಮೇ 2017 (11:03 IST)
ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸನ್ನಿಧಿಯ ಮುದ್ದಿನ ಗಂಡನಾಗಿ ಮನೆ ಮಾತಾಗಿರುವ ಸಿದ್ಧಾರ್ಥ್ ಆಲಿಯಾಸ್ ವಿಜಯ್ ಸೂರ್ಯ ಹೊಸ ಲವ್ ಸ್ಟೋರಿಯಲ್ಲಿ ಬ್ಯುಸಿಯಾಗಿದ್ದಾರೆ!

 
ಅಂದರೆ ಗುಳಿ ಕೆನ್ನೆಯ ಈ ಚಾಕಲೇಟ್ ಹೀರೋ ರಿಯಲ್ ಲೈಫ್ ಲವ್ ಸ್ಟೋರಿ ಏನಾದ್ರೂ ಶುರುವಾಗಿದ್ಯಾ? ಅಲ್ಲಪ್ಪಾ.. ನಾವು ಹೇಳುತ್ತಿರುವುದು ರೀಲ್ ಲೈಫ್ ಸ್ಟೋರಿ ಬಗ್ಗೆ. ‘ಇಷ್ಟಕಾಮ್ಯ’ದಂತಹ ಚಿತ್ರದಲ್ಲಿ ನಟಿಸಿ ಸುದ್ದಿ ಮಾಡಿರುವ ವಿಜಯ್ ಹೊಸ ಸಿನಿಮಾ ಲಕ್ನೋ ಟು ಬೆಂಗಳೂರು ಬಗ್ಗೆ.

ಬೆಂಗಳೂರು ಮೂಲದ ಮುಸ್ಲಿಂ ಹುಡುಗ ಮತ್ತು ಲಕ್ನೋದ ಹಿಂದೂ ಯುವತಿಯ ನಡುವೆ ನಡೆಯುವ ಪ್ರೆಮಕತೆಯನ್ನೊಳಗೊಂಡ ಸಿನಿಮಾ ಇದಾಗಿದೆ. ಈ ಸಿನಿಮಾಗಾಗಿಯೇ ವಿಜಯ್ ದಾಡಿ ಬಿಟ್ಟುಕೊಂಡಿದ್ದಾರಂತೆ. ಸದ್ಯದಲ್ಲೇ ಚಿತ್ರ ತೆರೆ ಮೇಲೆ ಬರಲಿದ್ದು, ಅಗ್ನಿ ಸಾಕ್ಷಿ ಹುಡುಗನ ಲವ್ ಸ್ಟೋರಿ ನೋಡಲು ಸಿದ್ಧರಾಗಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments