Webdunia - Bharat's app for daily news and videos

Install App

ಹೊಸ ಸಿನಿಮಾ ಒಪ್ಪಿಕೊಂಡ ಅಗ್ನಿಸಾಕ್ಷಿ ಸನ್ನಿಧಿ

Webdunia
ಶುಕ್ರವಾರ, 6 ಮಾರ್ಚ್ 2020 (09:21 IST)
ಬೆಂಗಳೂರು: ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡ ಸುದ್ದಿ ನಿನ್ನೆಯಷ್ಟೇ ಬಂದಿತ್ತು. ಇದೀಗ ನಾಯಕಿ ಸನ್ನಿಧಿ ಅಲಿಯಾಸ್ ವೈಷ್ಣವಿ ಗೌಡ ಕೂಡಾ ಅದೇ ಸುಳಿವು ನೀಡಿದ್ದಾರೆ.


ಅಗ್ನಿಸಾಕ್ಷಿ ಧಾರವಾಹಿ ಮುಗಿದ ಬಳಿಕ ವೈಷ್ಣವಿ ಬೇರೆ ಯಾವ ಪ್ರಾಜೆಕ್ಟ್ ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗಷ್ಟೇ ಬೋಲ್ಡ್ ಫೋಟೋ ಶೂಟ್ ನಡೆಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಸುದ್ದಿಯಾಗಿದ್ದರು.

ಇದೀಗ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಸಿನಿಮಾ ಸ್ಕ್ರಿಪ್ಟ್ ನ ಫೋಟೋ ಪ್ರಕಟಿಸಿದ್ದು ಅದರ ಮೇಲೆ ‘ವಿನಯ್ ಕುಮಾರ್ ಫಿಲಂ’ ಎಂದು ಬರೆಯಲಾಗಿದೆ. ಆದರೆ ಇದರ ಬಗ್ಗೆ ವೈಷ್ಣವಿ ಬೇರೇನೂ ಹೇಳಿಕೊಂಡಿಲ್ಲ. ಬಹುಶಃ ಅವರು ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿರಬಹುದು ಎಂದೇ ಊಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments