ಮೊದಲ ಪತ್ನಿಗೆ ಕೈಕೊಟ್ಟು ಎರಡನೇ ಮದುವೆಗೆ ಸಿದ್ಧರಾದರಾ ‘ಅಗ್ನಿಸಾಕ್ಷಿ’ ಧಾರವಾಹಿಯ ರಾಜೇಶ್ ಧ್ರುವ?!

Webdunia
ಶುಕ್ರವಾರ, 22 ಫೆಬ್ರವರಿ 2019 (12:54 IST)
ಬೆಂಗಳೂರು: ಕಲರ್ಸ್ ಕನ್ನಡ ಚಾನೆಲ್ ನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ‘ಅಗ್ನಿಸಾಕ್ಷಿ’ಯ ಅಖಿಲ್ ಅಲಿಯಾಸ್ ರಾಜೇಶ್ ಧ್ರುವ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ.


ಕಿರುತೆರೆಯ ಈ ಜನಪ್ರಿಯ ನಟ ಇದೀಗ ಮೊದಲ ಪತ್ನಿಗೆ ಕೈಕೊಟ್ಟು ಎರಡನೇ ಮದುವೆಗೆ ತಯಾರಿ ನಡೆಸಿರುವ ಆರೋಪ ಕೇಳಿಬಂದಿದೆ. ರಾಜೇಶ್ ಮೊದಲ ಪತ್ನಿ ಶ್ರುತಿ ಈ ಸಂಬಂಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಬಂಧನ ಭೀತಿಯಲ್ಲಿರುವ ನಟ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ.

ರಾಜೇಶ್ ಮತ್ತು ಅವರ ತಾಯಿ ತಮಗೆ ಗೃಹ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಮತ್ತು ಮನೆಯಿಂದ ಹೊರ ಹಾಕಿದ್ದಾರೆ ಎಂದು ಶ್ರುತಿ ಖಾಸಗಿ ವಾಹಿನಿಗೆ ಅಳಲು ತೋಡಿಕೊಂಡಿದ್ದಾರೆ. ಈ ಬಗ್ಗೆ ನಟ ರಾಜೇಶ್ ಇನ್ನೂ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments