Webdunia - Bharat's app for daily news and videos

Install App

ಹನಿಮೂನ್ ಹೋಗಿರುವ ಸಿದ್ದಾರ್ಥ್ ಬರುವವರೆಗೆ ‘ಅಗ್ನಿಸಾಕ್ಷಿ’ಯಲ್ಲಿ ಚಂದ್ರಿಕಾ ಸಿಗಲ್ಲ!

Webdunia
ಶನಿವಾರ, 16 ಮಾರ್ಚ್ 2019 (09:01 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯ ‘ಅಗ್ನಿಸಾಕ್ಷಿ’ ಧಾರವಾಹಿ ಮತ್ತೆ ಟ್ರೋಲಿಗರ ಬಾಯಿಗೆ ತುತ್ತಾಗಿದೆ. ವಿಲನ್ ಚಂದ್ರಿಕಾರನ್ನು ಸೆರೆಹಿಡಿಯಲು ಪೊಲೀಸರು ತಡಕಾಡುತ್ತಿರುವುದನ್ನು ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.


ಚಂದ್ರಿಕಾ ಸಿಗದೇ ಇರುವುದಕ್ಕೆ ಸಿದ್ಧಾರ್ಥ್ ಹನಿಮೂನ್ ಗೆ ಹೋಗಿರುವುದೇ ಕಾರಣ ಎಂದು ಕೆಲವರು ಟ್ರೋಲ್ ಮಾಡಿದ್ದಾರೆ. ಇತ್ತೀಚೆಗಷ್ಟೇ ರಿಯಲ್ ಲೈಫ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ನಾಯಕ ಸಿದ್ಧಾರ್ಥ್ ಈಗ ಒಂದು ವಾರದಿಂದ ಧಾರವಾಹಿಯಲ್ಲಿ ಕಾಣಿಸಿಕೊಂಡಿಲ್ಲ.

ಇದಕ್ಕೆ ಅಭಿಮಾನಿಗಳು ಈ ರೀತಿ ಟ್ರೋಲ್ ಮಾಡಿದ್ದಾರೆ. ಅತ್ತ ತಲೆಮರೆಸಿಕೊಂಡಿರುವ ಚಂದ್ರಿಕಾಳನ್ನು ಸೆರೆಹಿಡಿಯಲು ಪೊಲೀಸರು ಪ್ರಯತ್ನ ಮಾಡುತ್ತಿದ್ದರೆ, ಇತ್ತ ಸಿದ್ಧಾರ್ಥ್ ನಾಪತ್ತೆಯಾಗಿದ್ದಾನೆ.

ಅಸಲಿಗೆ, ಮದುವೆ, ಹನಿಮೂನ್ ಎಂದು ಬ್ಯುಸಿಯಾಗಿರುವ ಕಾರಣ ನಾಯಕ ಸಿದ್ಧಾರ್ಥ್ ಅಲಿಯಾಸ್ ವಿಜಯ್ ಸೂರ್ಯ ಶೂಟಿಂಗ್ ಗೆ ಬರಲಾಗುತ್ತಿಲ್ಲ. ಇದಕ್ಕೇ ಕತೆ ಹೀಗೆ ಮಾಡಿದ್ದಾರೆ ಎಂದು ಹಲವರು ಸೋಷಿಯಲ್ ಮೀಡಿಯಾಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ಕನ್ನಡ ಅಗ್ನಿಪರೀಕ್ಷೆ: ಟ್ರೋಲಿಗರಿಗೆ ತಿರುಗೇಟು ನೀಡಿದ ವಿನಯ್ ಗೌಡ

ಬಾಲಿವುಡ್‌ ನಟ ಗೋಂವಿದ ದಾಂಪತ್ಯದಲ್ಲಿ ತಂಗಾಳಿ: ಡೈವರ್ಸ್‌ ಅರ್ಜಿ ವಾಪಸ್‌ ಪಡೆದ ಪತ್ನಿ ಸುನೀತಾ ಅಹುಜಾ

ಕೋರ್ಟ್ ಮೆಟ್ಟಿಲೇರಿದ ಗೋವಿಂದ, ಸುನೀತಾ ಅಹುಜಾ ದಾಂಪತ್ಯದಲ್ಲಿ ಊಹಿಸಲಾಗದ ಬದಲಾವಣೆ

ಟಾಕ್ಸಿಕ್ ಫಸ್ಟ್ ಡೇ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವವರು ಈ ಸುದ್ದಿ ಓದಲೇ ಬೇಕು

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments