Webdunia - Bharat's app for daily news and videos

Install App

ಪಕೋಡಾ ಮಾಡ್ತಿದ್ದಾರೆ ‘ಅಗ್ನಿಸಾಕ್ಷಿ’ ನಟ-ನಟಿಯರು! ನಿಮಗೂ ಬೇಕಾ?!

Webdunia
ಸೋಮವಾರ, 13 ಏಪ್ರಿಲ್ 2020 (09:57 IST)
ಬೆಂಗಳೂರು: ಅಮಿತಾಭ್ ಬಚ್ಚನ್ ಸೇರಿದಂತೆ ಘಟಾನುಘಟಿ ನಟರು ಅಭಿನಯಿಸಿದ್ದ ಕೊರೋನಾ ಬಗ್ಗೆ ಜಾಗೃತಿ ಮೂಡಿಸುವ ಹೋಂ ಮೇಡ್ ಶಾರ್ಟ್ ಮೂವಿ ಭಾರೀ ಹಿಟ್ ಆಗಿತ್ತು. ಇದೀಗ ಅದನ್ನೇ ಸ್ಪೂರ್ತಿಯಾಗಿಟ್ಟುಕೊಂಡು ಕನ್ನಡದಲ್ಲೂ ಕಿರು ಚಿತ್ರಗಳು ಬರುತ್ತಿವೆ.


ಪವನ್ ಒಡೆಯರ್ ಬಳಿಕ ಇದೀಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಅಗ್ನಿಸಾಕ್ಷಿ ಧಾರವಾಹಿ ತಂಡ ಇಂತಹದ್ದೇ ಹೋಂ ಮೇಡ್ ಕಿರು ಚಿತ್ರವೊಂದನ್ನು ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದೆ. ಇದರ ಪರಿಕಲ್ಪನೆ ಅಖಿಲ್ ಪಾತ್ರ ಮಾಡುತ್ತಿದ್ದ ನಟ ರಾಜೇಶ್ ಧ್ರುವರದ್ದು. ಉಳಿದಂತೆ ಧಾರವಾಹಿಯಲ್ಲಿದ್ದ ಎಲ್ಲಾ ನಟ-ನಟಿಯರೂ ಪಾಲ್ಗೊಂಡಿದ್ದಾರೆ.

ಪಕೋಡಾ ಮಾಡುವ ಐಡಿಯಾ ಇಟ್ಟುಕೊಂಡು ಈ ಕಿರುಚಿತ್ರ ಮಾಡಲಾಗಿದೆ. ಈ ಪರಿಕಲ್ಪನೆಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments