Webdunia - Bharat's app for daily news and videos

Install App

ರಜನೀಕಾಂತ್ ಹೊಸ ಸಿನಿಮಾಗೆ ಸಹಿ ಹಾಕಿದ್ದಕ್ಕೆ ಎಐಎಡಿಎಂಕೆ ಆಕ್ಷೇಪ ಯಾಕೆ?

Webdunia
ಸೋಮವಾರ, 14 ಅಕ್ಟೋಬರ್ 2019 (10:38 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿಯ ವಿಚಾರ. ಆದರೆ ರಾಜಕೀಯ ನಾಯಕರಿಗೆ ಇದು ಕಾಲೆಳೆಯುವ ವಿಚಾರವಾಗಿದೆ.


ರಾಜಕೀಯಕ್ಕೆ ಕಾಲಿಟ್ಟಿರುವ ರಜನೀಕಾಂತ್ ಈಗ ಅದನ್ನು ಬಿಟ್ಟು ಒಂದಾದ ಮೇಲೊಂದರಂತೆ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ. ಇತ್ತೀಚೆಗಷ್ಟೇ ‘ದರ್ಬಾರ್’ ಸಿನಿಮಾ ಮುಗಿಸಿರುವ ರಜನೀ ಈಗ ಸನ್ ಪಿಕ್ಚರ್ಸ್ ಅಡಿಯಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಅದಕ್ಕೀಗ ಎಐಎಡಿಎಂಕೆ ರಜನೀಕಾಂತ್ ಕಾಲೆಳದಿದೆ. ಅಷ್ಟಕ್ಕೂ ರಜನೀ ಹೊಸ ಸಿನಿಮಾ ಒಪ್ಪಿಕೊಂಡರೆ ಎಐಎಡಿಎಂಕೆ ಪಕ್ಷಕ್ಕೇನು ತೊಂದರೆ ಅಂತೀರಾ? ರಜನೀ ಸಿನಿಮಾ ಒಪ್ಪಿಕೊಂಡಿರುವ ಸನ್ ಪಿಕ್ಚರ್ಸ್ ಸಂಸ್ಥೆ ಡಿಎಂಕೆ ನಾಯಕ ಕಲಾನಿಧಿ ಮಾರನ್ ಒಡೆತನದ್ದು. ಇದೇ ಕಾರಣಕ್ಕೆ ಟ್ವೀಟ್ ಮೂಲಕ ರಜನೀ ಕಾಲೆಳೆದಿರುವ ಎಐಎಡಿಎಂಕೆ ನೀವು ನಿಜವಾಗಿಯೂ ರಾಜಕೀಯವನ್ನು ಗಂಭೀರವಾಗಿ ಪರಿಗಣಿಸಿದ್ದೀರಾ ಎಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments