Webdunia - Bharat's app for daily news and videos

Install App

ವಿಚ್ಛೇದನದ ಶಾಕ್ ಬಳಿಕ ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನೀಕಾಂತ್

Webdunia
ಬುಧವಾರ, 2 ಫೆಬ್ರವರಿ 2022 (10:51 IST)
Photo Courtesy: Google
ಹೈದರಾಬಾದ್: ಸೂಪರ್ ಸ್ಟಾರ್ ರಜನೀಕಾಂತ್ ಪುತ್ರಿ ಐಶ್ವರ್ಯಾ ಇತ್ತೀಚೆಗೆ ಪತಿ, ನಟ ಧನುಷ್ ಜೊತೆಗಿನ ದಾಂಪತ್ಯ ಜೀವನ ಕೊನೆಗೊಳಿಸುತ್ತಿರುವ ಸುದ್ದಿ ನೀಡಿ ಶಾಕ್ ಕೊಟ್ಟಿದ್ದರು. ಇದೀಗ ಐಶ್ವರ್ಯಾ ಆಸ್ಪತ್ರೆಗೆ ದಾಖಲಾದ ಸುದ್ದಿ ಬಂದಿದೆ.

ಕೊರೋನಾ ಸೋಂಕಿಗೊಳಗಾಗಿರುವ ಐಶ್ವರ್ಯಾ ಚಿಕಿತ್ಸೆಗಾಗಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಮುಂಬರುವ ಮ್ಯೂಸಿಕ್ ವಿಡಿಯೋ ಒಂದರ ಲಾಂಚ್ ಗಾಗಿ ಕಳೆದ ಕೆಲವು ದಿನಗಳಿಂದ ಐಶ್ವರ್ಯಾ ಹೈದರಾಬಾದ್ ನಲ್ಲಿದ್ದರು. ಈ ಆಲ್ಬಂ ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋ ಪ್ರಕಟಿಸಿರುವ ಐಶ್ವರ್ಯಾ ಕೊರೋನಾ ಸೋಂಕಿಗೊಳಗಾಗಿದ್ದು ಚೇತರಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments