Webdunia - Bharat's app for daily news and videos

Install App

ಸರ್ಜಾ ಫ್ಯಾಮಿಲಿಗೆ ಮತ್ತೊಂದು ಆಘಾತ!

Webdunia
ಮಂಗಳವಾರ, 21 ಜುಲೈ 2020 (09:26 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕ ಮರಣದ ನಂತರ ಸರ್ಜಾ ಕುಟುಂಬಕ್ಕೆ ಧ್ರುವ ಸರ್ಜಾ ಮತ್ತು ಪತ್ನಿ ಪ್ರೇರಣಾ ಕೊರೋನಾಕ್ಕೆ ತುತ್ತಾಗಿದ್ದು ಆಘಾತ ಉಂಟುಮಾಡಿತ್ತು.


ಅದರ ಬೆನ್ನಲ್ಲೇ ಈಗ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಅದು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಸರ್ಜಾ ರೂಪದಲ್ಲಿ! ಐಶ್ವರ್ಯಾ ಕೂಡಾ ತಮಗೆ ಕೊರೋನಾ ಸೋಂಕು ತಗುಲಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ನನಗೆ ಇತ್ತೀಚೆಗಷ್ಟೇ ಕೊರೋನಾ ಇರುವುದು ದೃಢಪಟ್ಟಿದೆ. ಹೀಗಾಗಿ ತಜ್ಞ ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ಯಾರಾದರೂ ನನ್ನ ಭೇಟಿಯಾಗಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಐಶ್ವರ್ಯಾ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments