Webdunia - Bharat's app for daily news and videos

Install App

ಇಂದಿನಿಂದ ಅಜೇಯ್ ರಾವ್ ಕೃಷ್ಣ ಟಾಕೀಸ್ ಓಪನ್

Webdunia
ಶುಕ್ರವಾರ, 16 ಏಪ್ರಿಲ್ 2021 (08:44 IST)
ಬೆಂಗಳೂರು: ನಟ ಅಜೇಯ್ ರಾವ್ ಅಭಿನಯಿಸಿರುವ ಸಿನಿಮಾವೊಂದು ಬಹಳ ದಿನಗಳ ನಂತರ ಇಂದು ತೆರೆಗೆ ಬರುತ್ತಿದೆ. ಇಂದಿನಿಂದ ಕೃಷ್ಣ ಟಾಕೀಸ್ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.


ಕೃಷ್ಣ ಸೀರೀಸ್ ಅಜೇಯ್ ರಾವ್ ಪಾಲಿಗೆ ಅದೃಷ್ಟದ ಟೈಟಲ್. ಇದುವರೆಗೆ ಈ ಟೈಟಲ್ ನಲ್ಲಿ ನಟಿಸಿರುವ ಅವರ ಸಿನಿಮಾಗಳು ಯಶಸ್ವಿಯಾಗಿವೆ. ಹೀಗಾಗಿ ಈ ಸಿನಿಮಾದ ಮೇಲೂ ಅವರಿಗೆ ನಿರೀಕ್ಷೆಯಿದೆ.

ಈಗಾಗಲೇ ಸಿನಿಮಾದ ಕೆಲವು ಹಾಡುಗಳು ಉತ್ತಮ ರೆಸ್ಪಾನ್ಸ್ ಪಡೆದಿದೆ. ಜೊತೆಗೆ ಚಿತ್ರತಂಡವೂ ವಿಶಿಷ್ಟವಾಗಿ ಪ್ರಚಾರ ಮಾಡುವ ಮೂಲಕ ಜನರನ್ನು ಸೆಳೆಯಲು ಪ್ರಯತ್ನಿಸಿದೆ. ಸಿನಿಮಾ ಕೂಡಾ ಅದೇ ರೀತಿ ಯಶಸ್ವಿಯಾಗಬಹುದೆಂಬ ನಿರೀಕ್ಷೆಯಲ್ಲಿ ಅವರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments