ಇಂದಿನಿಂದ ಅಜೇಯ್ ರಾವ್ ಕೃಷ್ಣ ಟಾಕೀಸ್ ಓಪನ್

Webdunia
ಶುಕ್ರವಾರ, 16 ಏಪ್ರಿಲ್ 2021 (08:44 IST)
ಬೆಂಗಳೂರು: ನಟ ಅಜೇಯ್ ರಾವ್ ಅಭಿನಯಿಸಿರುವ ಸಿನಿಮಾವೊಂದು ಬಹಳ ದಿನಗಳ ನಂತರ ಇಂದು ತೆರೆಗೆ ಬರುತ್ತಿದೆ. ಇಂದಿನಿಂದ ಕೃಷ್ಣ ಟಾಕೀಸ್ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.


ಕೃಷ್ಣ ಸೀರೀಸ್ ಅಜೇಯ್ ರಾವ್ ಪಾಲಿಗೆ ಅದೃಷ್ಟದ ಟೈಟಲ್. ಇದುವರೆಗೆ ಈ ಟೈಟಲ್ ನಲ್ಲಿ ನಟಿಸಿರುವ ಅವರ ಸಿನಿಮಾಗಳು ಯಶಸ್ವಿಯಾಗಿವೆ. ಹೀಗಾಗಿ ಈ ಸಿನಿಮಾದ ಮೇಲೂ ಅವರಿಗೆ ನಿರೀಕ್ಷೆಯಿದೆ.

ಈಗಾಗಲೇ ಸಿನಿಮಾದ ಕೆಲವು ಹಾಡುಗಳು ಉತ್ತಮ ರೆಸ್ಪಾನ್ಸ್ ಪಡೆದಿದೆ. ಜೊತೆಗೆ ಚಿತ್ರತಂಡವೂ ವಿಶಿಷ್ಟವಾಗಿ ಪ್ರಚಾರ ಮಾಡುವ ಮೂಲಕ ಜನರನ್ನು ಸೆಳೆಯಲು ಪ್ರಯತ್ನಿಸಿದೆ. ಸಿನಿಮಾ ಕೂಡಾ ಅದೇ ರೀತಿ ಯಶಸ್ವಿಯಾಗಬಹುದೆಂಬ ನಿರೀಕ್ಷೆಯಲ್ಲಿ ಅವರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments