Webdunia - Bharat's app for daily news and videos

Install App

ಇಂದಿನಿಂದ ಅಜೇಯ್ ರಾವ್ ಕೃಷ್ಣ ಟಾಕೀಸ್ ಓಪನ್

Webdunia
ಶುಕ್ರವಾರ, 16 ಏಪ್ರಿಲ್ 2021 (08:44 IST)
ಬೆಂಗಳೂರು: ನಟ ಅಜೇಯ್ ರಾವ್ ಅಭಿನಯಿಸಿರುವ ಸಿನಿಮಾವೊಂದು ಬಹಳ ದಿನಗಳ ನಂತರ ಇಂದು ತೆರೆಗೆ ಬರುತ್ತಿದೆ. ಇಂದಿನಿಂದ ಕೃಷ್ಣ ಟಾಕೀಸ್ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.


ಕೃಷ್ಣ ಸೀರೀಸ್ ಅಜೇಯ್ ರಾವ್ ಪಾಲಿಗೆ ಅದೃಷ್ಟದ ಟೈಟಲ್. ಇದುವರೆಗೆ ಈ ಟೈಟಲ್ ನಲ್ಲಿ ನಟಿಸಿರುವ ಅವರ ಸಿನಿಮಾಗಳು ಯಶಸ್ವಿಯಾಗಿವೆ. ಹೀಗಾಗಿ ಈ ಸಿನಿಮಾದ ಮೇಲೂ ಅವರಿಗೆ ನಿರೀಕ್ಷೆಯಿದೆ.

ಈಗಾಗಲೇ ಸಿನಿಮಾದ ಕೆಲವು ಹಾಡುಗಳು ಉತ್ತಮ ರೆಸ್ಪಾನ್ಸ್ ಪಡೆದಿದೆ. ಜೊತೆಗೆ ಚಿತ್ರತಂಡವೂ ವಿಶಿಷ್ಟವಾಗಿ ಪ್ರಚಾರ ಮಾಡುವ ಮೂಲಕ ಜನರನ್ನು ಸೆಳೆಯಲು ಪ್ರಯತ್ನಿಸಿದೆ. ಸಿನಿಮಾ ಕೂಡಾ ಅದೇ ರೀತಿ ಯಶಸ್ವಿಯಾಗಬಹುದೆಂಬ ನಿರೀಕ್ಷೆಯಲ್ಲಿ ಅವರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗೋಲ್ಡನ್ ಸ್ಟಾರ್ ಗಣೇಶ್ ಇನ್ನೊಂದು ಮುಖ ಪರಿಚಯಿಸಿದ ನಟಿ ರಂಜನಿ ರಾಘವನ್

ಯಶ್ ಒಬ್ಬ ನೋಡಿದ್ರೆ ನನ್ನ ಸಿನಿಮಾಗೆ ಹಾಕಿದ ಹಣ ಬರಲ್ಲ: ಅಮ್ಮ ಪುಷ್ಪಾ ಹೇಳಿಕೆ

ಅಮೆರಿಕಾದಲ್ಲಿ ಪತ್ನಿ ರಾಧಿಕಾರನ್ನು ಕಾಣುತ್ತಿದ್ದಂತೇ ಎತ್ತಿ ಮುದ್ದಾಡಿದ ಯಶ್

ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ: ಪುನೀತ್ ಮಾಡಿದ ತ್ಯಾಗದಿಂದ ಸ್ಟಾರ್ ಆದ್ರು ಗಣೇಶ್

ನಟ ಮೋಹನ್ ಲಾಲ್ ಮಗಳು ಬೆಳ್ಳಿತೆರೆಗೆ ಪಾದಾರ್ಪಣೆ

ಮುಂದಿನ ಸುದ್ದಿ
Show comments