Webdunia - Bharat's app for daily news and videos

Install App

ಲವ್ ಯೂ ರಚ್ಚು ನಿರ್ಮಾಪಕರು ಅವಮಾನ ಮಾಡಿದ್ದಾರೆ: ಅಜೇಯ್ ರಾವ್ ಆರೋಪ

Webdunia
ಮಂಗಳವಾರ, 21 ಡಿಸೆಂಬರ್ 2021 (16:58 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಟ್ರೈಲರ್ ಲಾಂಚ್ ವೇಳೆ ಗೈರು ಹಾಜರಾಗಿದ್ದ ನಾಯಕ ನಟ ಅಜೇಯ್ ರಾವ್ ಈಗ ಇದರ ಹಿಂದಿನ ನಿಜ ಕಾರಣವನ್ನು ಬಯಲು ಮಾಡಿದ್ದಾರೆ.

ಲವ್ ಯೂ ರಚ್ಚು ಸಿನಿಮಾ ಟ್ರೈಲರ್ ಲಾಂಚ್ ವೇಳೆ ನಾಯಕಿ ರಚಿತಾ ರಾಂ ಮಾತ್ರ ಉಪಸ್ಥಿತರಿದ್ದರು. ಇದರ ಬಗ್ಗೆ ನಿರ್ಮಾಪಕರನ್ನು ಪ್ರಶ್ನಿಸಿದ್ದಾಗ ಅವರಿಗೆ ಆರೋಗ್ಯ ಸರಿಯಿರಲಿಲ್ಲ ಎಂದು ಸಮಜಾಯಿಷಿ ನೀಡಿದ್ದರು. ಆದರೆ ಇದರ ಬೆನ್ನಲ್ಲೇ ನಿರ್ಮಾಪಕ ಗುರುದೇಶ್ ಪಾಂಡೆ ಮತ್ತು ಅಜೇಯ್ ರಾವ್ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತು ಕೇಳಿಬಂದಿತ್ತು.

ಇದರ ಬಗ್ಗೆ ಖಾಸಗಿ ಮಾಧ‍್ಯಮಕ್ಕೆ ಪ್ರತಿಕ್ರಿಯಿಸಿರುವ ಅಜೇಯ್ ರಾವ್ ‘ಮನಸ್ತಾಪ ಖಂಡಿತಾ ಇದೆ. ಆದರೆ ಅದು ವೈಯಕ್ತಿಕವಾಗಿರಲಿ. ಆ ಮನಸ್ತಾಪದಿಂದ ನನ್ನ ಗೌರವಕ್ಕೆ ಧಕ್ಕೆಯಾಗಿದೆ. ಅವಮಾನ ಆಗಿದೆ. ಹೀಗಾಗಿ ಅವರ ಜೊತೆ ಕೂತು ಸಿನಿಮಾ ಪ್ರಚಾರ ಮಾಡಕ್ಕೆ ಇಷ್ಟಪಡಲ್ಲ. ವೈಯಕ್ತಿಕವಾಗಿ ಪ್ರಚಾರ ಮಾಡ್ತೀನಿ. ಆದರೆ ಯಾಕೆ ಅವಮಾನ ಆಯಿತು ಎನ್ನುವುದನ್ನು ಯಾವತ್ತಿಗೂ ಬಹಿರಂಗಪಡಿಸಲ್ಲ. ಆದರೆ ಲವ್ ಯೂ ರಚ್ಚು ಸಿನಿಮಾ ಮೇಲೆ ನನಗೆ ಪ್ರೀತಿಯಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments