Webdunia - Bharat's app for daily news and videos

Install App

ನಮಗೆ ಡಿವೋರ್ಸ್ ಆಗಿದೆ, ಮಗು ಮಾತ್ರ ನಮ್ದು: ಅಜೇಯ್ ರಾವ್

Webdunia
ಶನಿವಾರ, 25 ಡಿಸೆಂಬರ್ 2021 (22:36 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಪ್ರಚಾರಕ್ಕೆ ಬಾರದ ಬಗ್ಗೆ ನಿರ್ಮಾಪಕ ಗುರುದೇಶ್ ಪಾಂಡೆ ಮಾಡಿದ ಆರೋಪಗಳಿಗೆ ನಟ ಅಜೇಯ್ ರಾವ್ ಪ್ರತಿಕ್ರಿಯಿಸಿದ್ದಾರೆ.

ಪಬ್ಲಿಕ್ ಅಲ್ಲಿ ನಮ್ಮ ಬಗ್ಗೆ ಎಲ್ಲಾ ಮಾತನಾಡಿ ಇನ್ನು, ಮಾನ ಮರ್ಯಾದೆ ಎಲ್ಲಾ ಬಿಟ್ಟು ಪಬ್ಲಿಸಿಟಿಗೆ ಬನ್ನಿ ಎಂದರೆ ಹೇಗಾಗುತ್ತೆ? ಎಂದು ಅಜೇಯ್ ಪ್ರಶ್ನೆ ಮಾಡಿದ್ದಾರೆ.

‘ಅವರೇ ಹೇಳಿದ ಹಾಗೆ ಇದು ಗಂಡ-ಹೆಂಡತಿ ಜಗಳದ ಹಾಗೆ. ನಮಗೆ ಜಗಳ ಆಗಿ ಡಿವೋರ್ಸ್ ಆಗಿದೆ. ಹೀಗಾಗಿ ಇನ್ನು ಅದರ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಆದರೆ ಮಗು ಮಾತ್ರ ನಮ್ಮದು. ಮಗು ಇಲ್ಲಿ ಸಿನಿಮಾ. ಅದಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದಿದ್ದಾರೆ. ಅಲ್ಲದೆ, ಲವ್ ಯೂ ರಚ್ಚು ಸಿನಿಮಾದ ಯಾವುದೇ ಕಾರ್ಯಕ್ರಮವಿದ್ದರೂ ಸಿನಿಮಾ ಬಗ್ಗೆ ಹೇಳಿಕೊಳ್ಳುವುದಕ್ಕಿಂತ ತಮ್ಮ ನಡುವಿನ ವಿವಾದದ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ ಎಂದು ಗುರುದೇಶ್ ಪಾಂಡೆ ವಿರುದ್ಧ ಅಜೇಯ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ಸೋನು ನಿಗಂ ವಿವಾದ ಇಫೆಕ್ಟ್: ಇನ್ನು ಕನ್ನಡ ಹಾಡು ಕೇಳಿದ್ರೆ ಗಾಯಕರು ತಕ್ಷಣವೇ ಹಾಡಬೇಕು

Sonu Nigam: ನನ್ನ ಈ ವಯಸ್ಸಿನಲ್ಲಿ ನನ್ನ ಮಗನ ವಯಸ್ಸಿನವನು ಬೆದರಿಸಿದರೆ ಸುಮ್ಮನಿರಬೇಕೇ: ಕನ್ನಡ ವಿವಾದಕ್ಕೆ ಸೋನು ನಿಗಂ ಉತ್ತರ

Sonu Nigam: ಸೋನು ನಿಗಂಗೆ ಬಿಗ್ ಶಾಕ್ ಕೊಟ್ಟ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

Prakash Raj: ಪಾಕಿಸ್ತಾನ ನಟನ ಚಿತ್ರ ಬ್ಯಾನ್ ಮಾಡೋಕೆ ಅದೇನು ನೀಲಿಚಿತ್ರವಾ: ಕೇಂದ್ರದ ವಿರುದ್ಧ ಕಿಡಿ ಕಾರಿದ ಪ್ರಕಾಶ್ ರಾಜ್

Sara Tendulkar: ಸಚಿನ್ ಪುತ್ರಿ ಸಾರಾ ತೆಂಡುಲ್ಕರ್ ಗೆ ಹೊಸ ಬಾಯ್ ಫ್ರೆಂಡ್: ಸಾರಾ ಹೊಸ ಹುಡುಗ ಯಾರು ಗೊತ್ತಾ

ಮುಂದಿನ ಸುದ್ದಿ
Show comments