Webdunia - Bharat's app for daily news and videos

Install App

ನಮಗೆ ಡಿವೋರ್ಸ್ ಆಗಿದೆ, ಮಗು ಮಾತ್ರ ನಮ್ದು: ಅಜೇಯ್ ರಾವ್

Webdunia
ಶನಿವಾರ, 25 ಡಿಸೆಂಬರ್ 2021 (22:36 IST)
ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಪ್ರಚಾರಕ್ಕೆ ಬಾರದ ಬಗ್ಗೆ ನಿರ್ಮಾಪಕ ಗುರುದೇಶ್ ಪಾಂಡೆ ಮಾಡಿದ ಆರೋಪಗಳಿಗೆ ನಟ ಅಜೇಯ್ ರಾವ್ ಪ್ರತಿಕ್ರಿಯಿಸಿದ್ದಾರೆ.

ಪಬ್ಲಿಕ್ ಅಲ್ಲಿ ನಮ್ಮ ಬಗ್ಗೆ ಎಲ್ಲಾ ಮಾತನಾಡಿ ಇನ್ನು, ಮಾನ ಮರ್ಯಾದೆ ಎಲ್ಲಾ ಬಿಟ್ಟು ಪಬ್ಲಿಸಿಟಿಗೆ ಬನ್ನಿ ಎಂದರೆ ಹೇಗಾಗುತ್ತೆ? ಎಂದು ಅಜೇಯ್ ಪ್ರಶ್ನೆ ಮಾಡಿದ್ದಾರೆ.

‘ಅವರೇ ಹೇಳಿದ ಹಾಗೆ ಇದು ಗಂಡ-ಹೆಂಡತಿ ಜಗಳದ ಹಾಗೆ. ನಮಗೆ ಜಗಳ ಆಗಿ ಡಿವೋರ್ಸ್ ಆಗಿದೆ. ಹೀಗಾಗಿ ಇನ್ನು ಅದರ ಬಗ್ಗೆ ಮಾತನಾಡಿ ಪ್ರಯೋಜನವಿಲ್ಲ. ಆದರೆ ಮಗು ಮಾತ್ರ ನಮ್ಮದು. ಮಗು ಇಲ್ಲಿ ಸಿನಿಮಾ. ಅದಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ’ ಎಂದಿದ್ದಾರೆ. ಅಲ್ಲದೆ, ಲವ್ ಯೂ ರಚ್ಚು ಸಿನಿಮಾದ ಯಾವುದೇ ಕಾರ್ಯಕ್ರಮವಿದ್ದರೂ ಸಿನಿಮಾ ಬಗ್ಗೆ ಹೇಳಿಕೊಳ್ಳುವುದಕ್ಕಿಂತ ತಮ್ಮ ನಡುವಿನ ವಿವಾದದ ಬಗ್ಗೆಯೇ ಹೆಚ್ಚು ಮಾತನಾಡುತ್ತಿದ್ದಾರೆ ಎಂದು ಗುರುದೇಶ್ ಪಾಂಡೆ ವಿರುದ್ಧ ಅಜೇಯ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan Thoogudeepa: ದರ್ಶನ್ ಆಂಡ್ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಮುಂದಿನ ಸುದ್ದಿ
Show comments