Webdunia - Bharat's app for daily news and videos

Install App

ತಮ್ಮ ಪಾಡಿಗೆ ಲವ್ ಯೂ ರಚ್ಚು ಪ್ರಚಾರ ಮಾಡುತ್ತಿರುವ ಅಜೇಯ್ ರಾವ್

Webdunia
ಬುಧವಾರ, 22 ಡಿಸೆಂಬರ್ 2021 (11:12 IST)
ಬೆಂಗಳೂರು: ನಿರ್ಮಾಪಕ ಗುರುದೇಶ್ ಪಾಂಡೆ ಜೊತೆಗಿನ ವೈಮನಸ್ಯದ ಕಾರಣದಿಂದ ಲವ್ ಯೂ ರಚ್ಚು ಸಿನಿಮಾ ಪ್ರಚಾರಕ್ಕೆ ಚಿತ್ರತಂಡದೊಂದಿಗೆ ಸೇರದೇ ಇರಲು ನಾಯಕ ಅಜೇಯ್ ರಾವ್ ತೀರ್ಮಾನಿಸಿದ್ದಾರೆ.

ನಿರ್ಮಾಪಕರಿಂದ ಅವಮಾನವಾಗಿದೆ. ಹೀಗಾಗಿ ಚಿತ್ರತಂಡದೊಂದಿಗೆ ಪ್ರಚಾರ ಮಾಡಲ್ಲ. ಆದರೆ ಈ ಸಿನಿಮಾ ಬಗ್ಗೆ ನನಗೆ ವಿಶೇಷ ಪ್ರೀತಿಯಿದೆ ಎಂದು ಅಜೇಯ್ ರಾವ್ ಹೇಳಿಕೊಂಡಿದ್ದರು.

ಅದರಂತೆ ಈಗ ತಮ್ಮ ಸೋಷಿಯಲ್ ಮೀಡಿಯಾ ಮುಖಾಂತರ ಲವ್ ಯೂ ರಚ್ಚು ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ. ಲವ್ ಯೂ ರಚ್ಚು ಪೋಸ್ಟರ್ ಗಳನ್ನು ಶೇರ್ ಮಾಡಿ ತಮ್ಮದೇ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ರಾಜಕೀಯ ಭವಿಷ್ಯದಲ್ಲಿ ಹೊಸ ಮೈಲಿಗಲ್ಲಿನ ಹೆಜ್ಜೆಯಿಟ್ಟ ನಟ ಕಮಲ್ ಹಾಸನ್‌‌‌

ಪಾದ ಪೂಜೆ ನೆರವೇರಿಸಿ, ನನ್ನ ಗಂಡ ಮಿಲಿಯನ್‌ಗೊಬ್ಬ ಎಂದ ಸೋನಲ್, ನಟಿಗೆ ಸಂಪ್ರದಾಯದ ಮೇಲಿನ ಗೌರವಕ್ಕೆ ಫ್ಯಾನ್ಸ್‌ ಫಿದಾ

ರಾಜ್ ಬಿ ಶೆಟ್ಟಿ ಈಸ್ ಬ್ಯಾಕ್, ಸು ಫ್ರಂ ಸೊ ಸಿನಿಮಾಗೆ ಭರ್ಜರಿ ರೆಸ್ಪಾನ್ಸ್

ಮುಂದಿನ ಸುದ್ದಿ
Show comments