Webdunia - Bharat's app for daily news and videos

Install App

ತಮ್ಮ ಪಾಡಿಗೆ ಲವ್ ಯೂ ರಚ್ಚು ಪ್ರಚಾರ ಮಾಡುತ್ತಿರುವ ಅಜೇಯ್ ರಾವ್

Webdunia
ಬುಧವಾರ, 22 ಡಿಸೆಂಬರ್ 2021 (11:12 IST)
ಬೆಂಗಳೂರು: ನಿರ್ಮಾಪಕ ಗುರುದೇಶ್ ಪಾಂಡೆ ಜೊತೆಗಿನ ವೈಮನಸ್ಯದ ಕಾರಣದಿಂದ ಲವ್ ಯೂ ರಚ್ಚು ಸಿನಿಮಾ ಪ್ರಚಾರಕ್ಕೆ ಚಿತ್ರತಂಡದೊಂದಿಗೆ ಸೇರದೇ ಇರಲು ನಾಯಕ ಅಜೇಯ್ ರಾವ್ ತೀರ್ಮಾನಿಸಿದ್ದಾರೆ.

ನಿರ್ಮಾಪಕರಿಂದ ಅವಮಾನವಾಗಿದೆ. ಹೀಗಾಗಿ ಚಿತ್ರತಂಡದೊಂದಿಗೆ ಪ್ರಚಾರ ಮಾಡಲ್ಲ. ಆದರೆ ಈ ಸಿನಿಮಾ ಬಗ್ಗೆ ನನಗೆ ವಿಶೇಷ ಪ್ರೀತಿಯಿದೆ ಎಂದು ಅಜೇಯ್ ರಾವ್ ಹೇಳಿಕೊಂಡಿದ್ದರು.

ಅದರಂತೆ ಈಗ ತಮ್ಮ ಸೋಷಿಯಲ್ ಮೀಡಿಯಾ ಮುಖಾಂತರ ಲವ್ ಯೂ ರಚ್ಚು ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ. ಲವ್ ಯೂ ರಚ್ಚು ಪೋಸ್ಟರ್ ಗಳನ್ನು ಶೇರ್ ಮಾಡಿ ತಮ್ಮದೇ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments