Webdunia - Bharat's app for daily news and videos

Install App

ಮತ್ತೆ ಕೃಷ್ಣನಾಗುತ್ತಿದ್ದಾರೆ ನಟ ಅಜೇಯ್ ರಾವ್

Webdunia
ಸೋಮವಾರ, 26 ಆಗಸ್ಟ್ 2019 (09:18 IST)
ಬೆಂಗಳೂರು: ನಟ ಅಜೇಯ್ ರಾವ್ ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ರುಕ್ಕು ಇತ್ಯಾದಿ ಕೃಷ್ಣ ಹೆಸರಿನ ಸಿನಿಮಾ ಟೈಟಲ್ ಗಳ ಮೂಲಕವೇ ಹಿಟ್ ಆದವರು. ಇದೀಗ ಮತ್ತೆ ತಮ್ಮ ಅದೃಷ್ಟದ ಟೈಟಲ್ ನೊಂದಿಗೆ ಸಿನಿಮಾ ಮಾಡಲು ಅಜೇಯ್ ರಾವ್ ಸಿದ್ಧರಾಗಿದ್ದಾರೆ.


ಕೃಷ್ಣ ಟೈಟಲ್ ನ ಎಲ್ಲಾ ಸಿನಿಮಾಗಳಿಗೂ ಅಜೇಯ್ ಗೆ ಯಶಸ್ಸು ತಂದುಕೊಟ್ಟಿದೆ. ಹೀಗಾಗಿ ತಾಯಿಗೆ ತಕ್ಕ ಸಿನಿಮಾ ನಂತರ ಮತ್ತೊಂದು ಯಶಸ್ಸಿಗೆ ಕಾಯುತ್ತಿರುವ ಅಜೇಯ್ ರಾವ್ ಈ ಬಾರಿ ಕೃಷ್ಣ ಟಾಕೀಸ್ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಅಜೇಯ್ ಗೆ ನಾಯಕಿಯಾಗಿ ಸಿಂಧು ಲೋಕನಾಥ್ ಹಾಗೂ ಅಪೂರ್ವ ಅಭಿನಯಿಸುತ್ತಿದ್ದಾರೆ. ವಿಜಯ್ ಆನಂದ್ ಈ ಚಿತ್ರದ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments