Webdunia - Bharat's app for daily news and videos

Install App

ಮತ್ತೆ ಕೃಷ್ಣನಾಗುತ್ತಿದ್ದಾರೆ ನಟ ಅಜೇಯ್ ರಾವ್

Webdunia
ಸೋಮವಾರ, 26 ಆಗಸ್ಟ್ 2019 (09:18 IST)
ಬೆಂಗಳೂರು: ನಟ ಅಜೇಯ್ ರಾವ್ ಕೃಷ್ಣನ್ ಲವ್ ಸ್ಟೋರಿ, ಕೃಷ್ಣ ರುಕ್ಕು ಇತ್ಯಾದಿ ಕೃಷ್ಣ ಹೆಸರಿನ ಸಿನಿಮಾ ಟೈಟಲ್ ಗಳ ಮೂಲಕವೇ ಹಿಟ್ ಆದವರು. ಇದೀಗ ಮತ್ತೆ ತಮ್ಮ ಅದೃಷ್ಟದ ಟೈಟಲ್ ನೊಂದಿಗೆ ಸಿನಿಮಾ ಮಾಡಲು ಅಜೇಯ್ ರಾವ್ ಸಿದ್ಧರಾಗಿದ್ದಾರೆ.


ಕೃಷ್ಣ ಟೈಟಲ್ ನ ಎಲ್ಲಾ ಸಿನಿಮಾಗಳಿಗೂ ಅಜೇಯ್ ಗೆ ಯಶಸ್ಸು ತಂದುಕೊಟ್ಟಿದೆ. ಹೀಗಾಗಿ ತಾಯಿಗೆ ತಕ್ಕ ಸಿನಿಮಾ ನಂತರ ಮತ್ತೊಂದು ಯಶಸ್ಸಿಗೆ ಕಾಯುತ್ತಿರುವ ಅಜೇಯ್ ರಾವ್ ಈ ಬಾರಿ ಕೃಷ್ಣ ಟಾಕೀಸ್ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ.

ಈ ಸಿನಿಮಾದಲ್ಲಿ ಅಜೇಯ್ ಗೆ ನಾಯಕಿಯಾಗಿ ಸಿಂಧು ಲೋಕನಾಥ್ ಹಾಗೂ ಅಪೂರ್ವ ಅಭಿನಯಿಸುತ್ತಿದ್ದಾರೆ. ವಿಜಯ್ ಆನಂದ್ ಈ ಚಿತ್ರದ ನಿರ್ದೇಶಕರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments