ಉತ್ತರ ಭಾರತದ ಸ್ಟಾರ್ ಗಳಿಗೆ ಹೊಟ್ಟೆ ಉರಿ: ಕಿಚ್ಚನಿಗೆ ರಾಮ್ ಗೋಪಾಲ್ ವರ್ಮಾ ಬೆಂಬಲ

Webdunia
ಗುರುವಾರ, 28 ಏಪ್ರಿಲ್ 2022 (09:24 IST)
ಬೆಂಗಳೂರು: ಕಿಚ್ಚ ಸುದೀಪ್-ಅಜಯ್ ದೇವಗನ್ ನಡುವಿನ ಹಿಂದಿ ವಿವಾದದ ಬಗ್ಗೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದಾರೆ.

ಅಜಯ್ ದೇವಗನ್ ಟ್ವೀಟ್ ಗೆ ತಕ್ಕ ಉತ್ತರ ಕೊಟ್ಟಿರುವ ರಾಮ್ ಗೋಪಾಲ್ ವರ್ಮಾ ಉತ್ತರ ಭಾರತದ ತಾರೆಯರಿಗೆ ಈಗ ದಕ್ಷಿಣದವರನ್ನು ಕಂಡರೆ ಹೊಟ್ಟೆ ಉರಿ ಶುರುವಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಕನ್ನಡದ ಕೆಜಿಎಫ್ 2 ಹಿಂದಿಯಲ್ಲಿ ಮೊದಲ ದಿನವೇ 50 ಕೋಟಿ ಗಳಿಕೆ ಮಾಡಿದ ಮೇಲೆ ಉತ್ತರದ ತಾರೆಯರಿಗೆ ಅಸುರಕ್ಷತೆ ಮತ್ತು ಹೊಟ್ಟೆ ಉರಿ ಶುರುವಾಗಿದೆ ಎಂದು ರಾಮ್ ಗೋಪಾಲ್ ವರ್ಮಾ ಟಾಂಗ್ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments